ಗೂನಡ್ಕ ಶ್ರೀ ಶಾರದ ಶಾಲಾಆಟದ ಮೈದಾನದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಆಟೋಟ ಸ್ಪರ್ಧೆಗಳು ನಡೆಯಿತು.
ಕಾರ್ಯಕ್ರಮವನ್ನು ನಿವೃತ್ತ ಮುಖ್ಯೋಪಾಧ್ಯಾಯರಾದ ದಾಮೋದರ ಮಾಸ್ಟರ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟನೆ ಮಾಡಲಾಯಿತು . ಈ ಸಂದರ್ಭದಲ್ಲಿ ಶ್ರೀ ಕೃಷ್ಣ ಗೆಳೆಯರ ಬಳಗದ ಅಧ್ಯಕ್ಷರಾದ ವರದರಾಜ್ ಸಂಕೇಶ ,ಸಂಪಾಜೆ ಕೃಷಿ ಪತ್ತಿನ ಸರಕಾರಿ ಸಂಘ ಅಧ್ಯಕ್ಷರಾದ ಸೋಮಶೇಖರ್ ಕ್ಯೊಂಗಾಜೆ, ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ಮುಖ್ಯೋಪಾಧ್ಯಾಯರಾದ ಹನುಮಂತಪ್ಪ , ಲೋಕನಾಥ ಎಸ್.ಪಿ ಸಂಚಾಲಕರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ , ಜಿ.ರಾಮಚಂದ್ರ ಅಧ್ಯಕ್ಷರು ಶ್ರೀ ಶಾರದ ಅ.ಹಿ.ಪ್ರಾ.ಶಾಲೆ ಗೂನಡ್ಕ ,ಚಿದಾನಂದ ಮಾಸ್ಟರ್ , ಗೋವರ್ಧನ ಸನತ್ ಎಸ್ .ಪಿ, , ಮುಂತಾದವರು ಉಪಸ್ಥಿತರಿದ್ದರು .
ಉದ್ಘಾಟನಾ ಬಳಿಕ ಮಡಿಕೆ ಹೊಡೆಯುವುದು ,ಗುಂಡೆಸೆತ, ವಿಷವರ್ತುಲ , ಅಂಗಿಗೆ ಗುಬ್ಬಿ ಹಾಕಿ ಓಡುವುದು , ಸೂಜಿಗೆ ದಾರ ಹಾಕಿ ಓಡುವುದು ,ಶ್ರೀ ಕೃಷ್ಣ ಭಕ್ತಿ ಗೀತೆ ಹಾಡುವುದು ಕಬಡ್ಡಿ , ಹಗ್ಗಜಗ್ಗಾಟ , ಪುಟಾಣಿಗಳಿಗೆ ಕೃಷ್ಣ ವೇಶ ಧರಿಸುವುದು ,ಬಾಲ್ ಎಸೆತ ಮುಂತಾದ ಸ್ಪರ್ಧೆಗಳು ಅದ್ದೂರಿಯಾಗಿ ನಡೆಯಿತು.
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…