30 ವರ್ಷಗಳ ಬಳಿಕ ನೀರಿನ ಸಂಗ್ರಹದಲ್ಲಿ ದಾಖಲೆ ಬರೆದ ಮಂಡ್ಯದ ಕೆಆರ್‌ಎಸ್ ಜಲಾಶಯ

December 30, 2024
6:46 AM

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ  ಕೆ.ಆರ್.ಎಸ್ ಜಲಾಶಯ ಡಿಸೆಂಬರ್‌ನಲ್ಲೂ ಭರ್ತಿಯಾಗಿದ್ದು, ಗರಿಷ್ಠ ನೀರಿನ ಮಟ್ಟ 124.80 ಅಡಿ ತಲುಪಿದೆ. 30 ವರ್ಷಗಳ ಬಳಿಕ ಅಣೆಕಟ್ಟೆ ಎರಡನೇ ಬಾರಿ ಭರ್ತಿಯಾಗಿ ದಾಖಲೆ ಬರೆದಿದೆ.

49.457  ಅಡಿ ಟಿಎಂಸಿ ನೀರಿನ ಸಾಮರ್ಥ್ಯ ಹೊಂದಿರುವ ಅಣೆಕಟ್ಟೆಯಲ್ಲಿ, ಪ್ರಸ್ತುತ ಅಷ್ಟೇ ಪ್ರಮಾಣದ ನೀರಿನ ಸಂಗ್ರಹವಿದೆ. ತಮಿಳುನಾಡಿಗೆ ಬಿಡಬೇಕಾದ ಪ್ರಮಾಣಕ್ಕಿಂತ ಹೆಚ್ಚಿನ ನೀರನ್ನು ಈ ಬಾರಿ ಬಿಡಲಾಗಿದೆ.  ಕೇರಳದ ಕೆಲವು ಭಾಗ, ಕೊಡಗು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿರುವ ಕಾರಣ ಕೆಆರ್‌ಎಸ್ ಡ್ಯಾಂಗೆ ಉತ್ತಮ ಒಳಹರಿವು ಬಂದಿದೆ. ಕಳೆದ ವರ್ಷ ಅಣೆಕಟ್ಟೆಗೆ 136 ಹೊಸ ಗೇಟುಗಳನ್ನು ಅಳವಡಿಸಿದ ಪರಿಣಾಮ ನಿತ್ಯ ಪೋಲಾಗುತ್ತಿದ್ದ 1 ಸಾವಿರ ಕ್ಯುಸೆಕ್ ನೀರನ್ನು ತಡೆಗಟ್ಟಲಾಗಿದೆ.31 ಕಿಲೋಮೀಟರ್  ಉದ್ದದ ನಾಲೆಗಳ ಆಧುನೀಕರಣ ಕಾಮಗಾರಿ ಹಾಗೂ ನೀರುಗಂಟಿಗಳು ಅತ್ಯುತ್ತಮವಾಗಿ ನೀರು ನಿರ್ವಹಣೆ ಮಾಡಿರುವುದು ಸೇರಿದಂತೆ ಇತರ ಕಾರಣಗಳಿಂದಾಗಿ ಕನ್ನಂಬಾಡಿ ಅಣೆಕಟ್ಟೆಯು ಡಿಸೆಂಬರ್ ಅಂತ್ಯದಲ್ಲೂ ಭರ್ತಿಯಾಗಿದೆ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror