Advertisement
ಸುದ್ದಿಗಳು

ಕಳೆದ 5 ವರ್ಷಗಳಲ್ಲಿ ಕಡಿಮೆ ಮಟ್ಟಕ್ಕೆ ಕುಸಿದ ಕೆಆರ್‌ಎಸ್‌ ಡ್ಯಾಂ ನೀರು : ಮಳೆ ಪ್ರಮಾಣದಲ್ಲಿ ಇಳಿಕೆ

Share

ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ  ಮಳೆ ಸುರಿಯುವುದೇ ಈಗ ಆತಂಕಕ್ಕೆ ಕಾರಣವಾಗಿದೆ.

ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಸದ್ಯ ಕೆಆರ್‌ಎಸ್‌ ಡ್ಯಾಂನಲ್ಲಿ 82 ಅಡಿ ನೀರು ಸಂಗ್ರಹವಾಗಿದೆ.

ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್‌ಎಸ್‌ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು. ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ.

ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರು ಮಾತ್ರ ಸಂಗ್ರಹವಾಗಿದೆ. ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಕಳೆದ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

22 hours ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

1 day ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

1 day ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

2 days ago

ಅಡಿಕೆ ಆಮದು ಎಂಬ ‘ಮಾಯಾಜಾಲ’: ನಡೆಯುತ್ತಿದೆಯೇ ಬೆಳೆಗಾರರ ಮೇಲೆ ಸೈಕಲಾಜಿಕಲ್ ಅಟ್ಯಾಕ್…!?

ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಐದು ವರ್ಷದ ಧಾರಣೆ ಹೇಳುವ ಏರುಪೇರುಗಳ ಕಥೆ..!

ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…

2 days ago