Advertisement
ಸುದ್ದಿಗಳು

ಕಳೆದ 5 ವರ್ಷಗಳಲ್ಲಿ ಕಡಿಮೆ ಮಟ್ಟಕ್ಕೆ ಕುಸಿದ ಕೆಆರ್‌ಎಸ್‌ ಡ್ಯಾಂ ನೀರು : ಮಳೆ ಪ್ರಮಾಣದಲ್ಲಿ ಇಳಿಕೆ

Share

ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ  ಮಳೆ ಸುರಿಯುವುದೇ ಈಗ ಆತಂಕಕ್ಕೆ ಕಾರಣವಾಗಿದೆ.

ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಸದ್ಯ ಕೆಆರ್‌ಎಸ್‌ ಡ್ಯಾಂನಲ್ಲಿ 82 ಅಡಿ ನೀರು ಸಂಗ್ರಹವಾಗಿದೆ.

ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್‌ಎಸ್‌ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು. ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ.

ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರು ಮಾತ್ರ ಸಂಗ್ರಹವಾಗಿದೆ. ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಕಳೆದ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿತ್ತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

3 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

4 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

4 days ago