Advertisement
ಸುದ್ದಿಗಳು

ಕಳೆದ 5 ವರ್ಷಗಳಲ್ಲಿ ಕಡಿಮೆ ಮಟ್ಟಕ್ಕೆ ಕುಸಿದ ಕೆಆರ್‌ಎಸ್‌ ಡ್ಯಾಂ ನೀರು : ಮಳೆ ಪ್ರಮಾಣದಲ್ಲಿ ಇಳಿಕೆ

Share

ದಕ್ಷಿಣ ಒಳನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಇತ್ತ ಕಾವೇರಿ ಜಲಾನಯನ ಪ್ರದೇಶದಲ್ಲಿ  ಮಳೆ ಸುರಿಯುವುದೇ ಈಗ ಆತಂಕಕ್ಕೆ ಕಾರಣವಾಗಿದೆ.

Advertisement
Advertisement

ಮಳೆ ಕಡಿಮೆಯಾದ ಪರಿಣಾಮ ಕಳೆದ ಐದು ವರ್ಷದಿಂದ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟ ಕುಸಿದಿದೆ. ಸದ್ಯ ಕೆಆರ್‌ಎಸ್‌ ಡ್ಯಾಂನಲ್ಲಿ 82 ಅಡಿ ನೀರು ಸಂಗ್ರಹವಾಗಿದೆ.

Advertisement

ಸರಿಯಾದ ಪ್ರಮಾಣದಲ್ಲಿ ಮುಂಗಾರು ಬೀಳದೇ ಇದ್ದರೆ ಕೆಆರ್‌ಎಸ್‌ ಡ್ಯಾಂ ಬರಿದಾಗುವ ಸಾಧ್ಯತೆ ಇದೆ. ಬೆಂಗಳೂರಿನ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆಯಾಗಬಹುದು. ಕಡಿಮೆ ಪ್ರಮಾಣದ ನೀರು ಸಂಗ್ರಹಗೊಂಡ ಡ್ಯಾಂ ಅಚ್ಚುಕಟ್ಟು ಪ್ರದೇಶದ ರೈತರಿಗೆ ಆತಂಕ ಶುರುವಾಗಿದೆ. ಜಲಾಶಯ 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 11.990 ಟಿಎಂಸಿಯಷ್ಟು ನೀರು ಸಂಗ್ರಹವಿದೆ.

ಪ್ರಸ್ತುತ ಜಲಾಶಯದಲ್ಲಿ ಕುಡಿಯುವ ನೀರು ಮಾತ್ರ ಸಂಗ್ರಹವಾಗಿದೆ. ನೀರಿಗೆ ಯಾವುದೇ ಸಮಸ್ಯೆ ಉದ್ಭವವಾಗುವುದಿಲ್ಲ. ಕಳೆದ ವರ್ಷ ಮಾರ್ಚ್, ಏಪ್ರಿಲ್, ಮೇ ತಿಂಗಳಿನಲ್ಲಿ ಮುಂಗಾರು ಪೂರ್ವ ಮಳೆ ಚೆನ್ನಾಗಿ ಸುರಿದಿತ್ತು. ಇದರ ಪರಿಣಾಮ ಅವಧಿಯಲ್ಲೇ ಜಲಾಶಯದ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಾಗಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

12 mins ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

37 mins ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಮಿಲ್ಲೆಟ್ಸ್‌ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…

5 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

2 days ago