ಮಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ಸಾಮಾನ್ಯ, ವೇಗದೂತ ಹಾಗೂ ನಗರ ಸಾರಿಗೆಗಳಲ್ಲಿ ಪ್ರತಿ ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ಪಾಸ್ ಸೌಲಭ್ಯವಿದ್ದು ಮಂಗಳೂರು/ಸ್ಟೇಟ್ಬ್ಯಾಂಕ್-ಧರ್ಮಸ್ಥಳ, ಮಂಗಳೂರು/ಸ್ಟೇಟ್ಬ್ಯಾಂಕ್-ಉಪ್ಪಿನಂಗಡಿ, ಮಂಗಳೂರು/ಸ್ಟೇಟ್ಬ್ಯಾಂಕ್-ಸುಬ್ರಹ್ಮಣ್ಯ, ಮಂಗಳೂರು/ಸ್ಟೇಟ್ಬ್ಯಾಂಕ್-ಬಿ.ಸಿ.ರೋಡ್, ಮಂಗಳೂರು/ ಸ್ಟೇಟ್ಬ್ಯಾಂಕ್ – ಉಡುಪಿ, ಮಾರ್ಗಗಳಲ್ಲಿ ಸದರಿ ಮಾಸಿಕ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು ಇಂತಿವೆ- ಮಂಗಳೂರು ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 7760990720, ಸ್ಟೇಟ್ಬ್ಯಾಂಕ್ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266001, ಉಡುಪಿ ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 9663266400, ಕುಂದಾಪುರ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266009 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಇವರ ಪ್ರಕಟಣೆ ತಿಳಿಸಿದೆ.
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…