ಮಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ಸಾಮಾನ್ಯ, ವೇಗದೂತ ಹಾಗೂ ನಗರ ಸಾರಿಗೆಗಳಲ್ಲಿ ಪ್ರತಿ ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ಪಾಸ್ ಸೌಲಭ್ಯವಿದ್ದು ಮಂಗಳೂರು/ಸ್ಟೇಟ್ಬ್ಯಾಂಕ್-ಧರ್ಮಸ್ಥಳ, ಮಂಗಳೂರು/ಸ್ಟೇಟ್ಬ್ಯಾಂಕ್-ಉಪ್ಪಿನಂಗಡಿ, ಮಂಗಳೂರು/ಸ್ಟೇಟ್ಬ್ಯಾಂಕ್-ಸುಬ್ರಹ್ಮಣ್ಯ, ಮಂಗಳೂರು/ಸ್ಟೇಟ್ಬ್ಯಾಂಕ್-ಬಿ.ಸಿ.ರೋಡ್, ಮಂಗಳೂರು/ ಸ್ಟೇಟ್ಬ್ಯಾಂಕ್ – ಉಡುಪಿ, ಮಾರ್ಗಗಳಲ್ಲಿ ಸದರಿ ಮಾಸಿಕ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು ಇಂತಿವೆ- ಮಂಗಳೂರು ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 7760990720, ಸ್ಟೇಟ್ಬ್ಯಾಂಕ್ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266001, ಉಡುಪಿ ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 9663266400, ಕುಂದಾಪುರ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266009 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಇವರ ಪ್ರಕಟಣೆ ತಿಳಿಸಿದೆ.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.