ಮಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಸ್ತೆ ಸಾರಿಗೆ ನಿಗಮದ ಸಾಮಾನ್ಯ, ವೇಗದೂತ ಹಾಗೂ ನಗರ ಸಾರಿಗೆಗಳಲ್ಲಿ ಪ್ರತಿ ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್ಪಾಸ್ ಸೌಲಭ್ಯವಿದ್ದು ಮಂಗಳೂರು/ಸ್ಟೇಟ್ಬ್ಯಾಂಕ್-ಧರ್ಮಸ್ಥಳ, ಮಂಗಳೂರು/ಸ್ಟೇಟ್ಬ್ಯಾಂಕ್-ಉಪ್ಪಿನಂಗಡಿ, ಮಂಗಳೂರು/ಸ್ಟೇಟ್ಬ್ಯಾಂಕ್-ಸುಬ್ರಹ್ಮಣ್ಯ, ಮಂಗಳೂರು/ಸ್ಟೇಟ್ಬ್ಯಾಂಕ್-ಬಿ.ಸಿ.ರೋಡ್, ಮಂಗಳೂರು/ ಸ್ಟೇಟ್ಬ್ಯಾಂಕ್ – ಉಡುಪಿ, ಮಾರ್ಗಗಳಲ್ಲಿ ಸದರಿ ಮಾಸಿಕ ಪಾಸುಗಳನ್ನು ವಿತರಿಸಲಾಗುತ್ತದೆ. ಪಾಸು ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು ಇಂತಿವೆ- ಮಂಗಳೂರು ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 7760990720, ಸ್ಟೇಟ್ಬ್ಯಾಂಕ್ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266001, ಉಡುಪಿ ಬಸ್ನಿಲ್ದಾಣ ಮೊಬೈಲ್ ಸಂಖ್ಯೆ 9663266400, ಕುಂದಾಪುರ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266009 ನ್ನು ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಇವರ ಪ್ರಕಟಣೆ ತಿಳಿಸಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…