Advertisement
ಸುದ್ದಿಗಳು

KSRTC | ಬ್ರಾಂಡ್ ಹೆಸರು, ಟ್ಯಾಗ್ ಲೈನ್, ಗ್ರಾಫಿಕ್ ಡಿಸೈನ್ ಮಾಡಿ ಕೊಟ್ಟವರಿಗೆ ಬಹುಮಾನ…!

Share

ಕೆಎಸ್‌ಆರ್‌ಟಿಸಿಯು(KSRTC) ಪ್ರಯಾಣಿಕರಿಗೆ ನೂತನ ಸೇವೆಗಳಿಗೆ ಮುಂದಾಗಿದ್ದು, ಬ್ರಾಂಡಿಂಗ್‌ ಪರಿಕಲ್ಪನೆಯನ್ನು ಜನರ ತೀರ್ಮಾನಕ್ಕೆ ಬಿಟ್ಟಿದೆ. ಬಿಎಸ್‌ 6-9600 ವೋಲ್ವೋ ಮಲ್ಟಿ ಆಕ್ಸಲ್‌ ಸ್ಲೀಪರ್‌ ಮತ್ತು ಒಲೆಕ್ಸಾ ಎಲೆಕ್ಟ್ರಿಕ್‌ ಈ ಎರಡು ಮಾದರಿಯ ಬಸ್‌ಗಳಿಗೆ ನಿಮ್ಮ ಉತ್ತಮವಾದ ಐಡಿಗಳನ್ನು ಕಳುಹಿಸುವ ಮೂಲಕ ನಗದು ಬಹುಮಾನವನ್ನು ಪಡೆಯಬಹುದು ಎಂದು ತಿಳಿಸಿದೆ.

Advertisement
Advertisement
Advertisement
Advertisement

ನೂತನ ಶ್ರೇಣಿಯ ಎರಡು ರೀತಿಯ ಬಸ್‌ಗಳಿಗೆ ತಮ್ಮಿಂದ ಸೂಕ್ತವಾದ ಬ್ರಾಂಡ್‌, ಹೆಸರು, ಟ್ಯಾಗ್‌ಲೈನ್ ಹಾಗೂ ಗ್ರಾಫಿಕ್ಸ್‌ ವಿನ್ಯಾಸಗಳನ್ನು ನಿರೀಕ್ಷಿಸುತ್ತಿದೆ. ಅಲ್ಲದೇ ಉತ್ತಮ ಟ್ಯಾಗ್‌ನೊಂದಿಗೆ ಬ್ರಾಡ್‌ ಹೆಸರನ್ನು ಯಾರು ಸೂಚಿಸುತ್ತಾರೆಯೋ ಅಂತಹವರಿಗೆ 10,000 ರೂಪಾಯಿ ನಗದು ಬಹುಮಾನವನ್ನು ಕೊಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.ಅಲ್ಲದೆ ಉತ್ತಮವಾಗಿ ಗ್ರಾಫಿಕ್ಸ್‌ ನೀಡಿದವರಿಗೆ 25,000 ರೂಪಾಯಿ ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದೆ.

Advertisement

ನೀವು ಮಾಡುವ ಬ್ರಾಂಡ್‌ ಐಡಿಯಾಗಳನ್ನು cpro@ksrtc.org ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅಥವಾ ಟ್ವಿಟರ್‌ ಖಾತೆಯಾದ KSRTC-journeys, KSRTC.karnataka ಫೇಸ್‌ ಬುಕ್‌ ಐಡಿಗೆ ಕಳುಹಿಸಬಹುದಾಗಿದೆ. ನೀವು ಡಿಸೆಂಬರ್‌ 05, 2022ರ ಒಳಗೆ ನಿಮ್ಮ ಐಡಿಯಾಗಳನ್ನು ಕಳುಹಿಸಬೇಕು ಎಂದು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

17 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago