Advertisement
ಸುದ್ದಿಗಳು

KSRTC | ಬ್ರಾಂಡ್ ಹೆಸರು, ಟ್ಯಾಗ್ ಲೈನ್, ಗ್ರಾಫಿಕ್ ಡಿಸೈನ್ ಮಾಡಿ ಕೊಟ್ಟವರಿಗೆ ಬಹುಮಾನ…!

Share

ಕೆಎಸ್‌ಆರ್‌ಟಿಸಿಯು(KSRTC) ಪ್ರಯಾಣಿಕರಿಗೆ ನೂತನ ಸೇವೆಗಳಿಗೆ ಮುಂದಾಗಿದ್ದು, ಬ್ರಾಂಡಿಂಗ್‌ ಪರಿಕಲ್ಪನೆಯನ್ನು ಜನರ ತೀರ್ಮಾನಕ್ಕೆ ಬಿಟ್ಟಿದೆ. ಬಿಎಸ್‌ 6-9600 ವೋಲ್ವೋ ಮಲ್ಟಿ ಆಕ್ಸಲ್‌ ಸ್ಲೀಪರ್‌ ಮತ್ತು ಒಲೆಕ್ಸಾ ಎಲೆಕ್ಟ್ರಿಕ್‌ ಈ ಎರಡು ಮಾದರಿಯ ಬಸ್‌ಗಳಿಗೆ ನಿಮ್ಮ ಉತ್ತಮವಾದ ಐಡಿಗಳನ್ನು ಕಳುಹಿಸುವ ಮೂಲಕ ನಗದು ಬಹುಮಾನವನ್ನು ಪಡೆಯಬಹುದು ಎಂದು ತಿಳಿಸಿದೆ.

ನೂತನ ಶ್ರೇಣಿಯ ಎರಡು ರೀತಿಯ ಬಸ್‌ಗಳಿಗೆ ತಮ್ಮಿಂದ ಸೂಕ್ತವಾದ ಬ್ರಾಂಡ್‌, ಹೆಸರು, ಟ್ಯಾಗ್‌ಲೈನ್ ಹಾಗೂ ಗ್ರಾಫಿಕ್ಸ್‌ ವಿನ್ಯಾಸಗಳನ್ನು ನಿರೀಕ್ಷಿಸುತ್ತಿದೆ. ಅಲ್ಲದೇ ಉತ್ತಮ ಟ್ಯಾಗ್‌ನೊಂದಿಗೆ ಬ್ರಾಡ್‌ ಹೆಸರನ್ನು ಯಾರು ಸೂಚಿಸುತ್ತಾರೆಯೋ ಅಂತಹವರಿಗೆ 10,000 ರೂಪಾಯಿ ನಗದು ಬಹುಮಾನವನ್ನು ಕೊಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.ಅಲ್ಲದೆ ಉತ್ತಮವಾಗಿ ಗ್ರಾಫಿಕ್ಸ್‌ ನೀಡಿದವರಿಗೆ 25,000 ರೂಪಾಯಿ ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದೆ.

ನೀವು ಮಾಡುವ ಬ್ರಾಂಡ್‌ ಐಡಿಯಾಗಳನ್ನು cpro@ksrtc.org ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅಥವಾ ಟ್ವಿಟರ್‌ ಖಾತೆಯಾದ KSRTC-journeys, KSRTC.karnataka ಫೇಸ್‌ ಬುಕ್‌ ಐಡಿಗೆ ಕಳುಹಿಸಬಹುದಾಗಿದೆ. ನೀವು ಡಿಸೆಂಬರ್‌ 05, 2022ರ ಒಳಗೆ ನಿಮ್ಮ ಐಡಿಯಾಗಳನ್ನು ಕಳುಹಿಸಬೇಕು ಎಂದು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

7 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

13 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

22 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

23 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

1 day ago