Advertisement
ಸುದ್ದಿಗಳು

KSRTC | ಬ್ರಾಂಡ್ ಹೆಸರು, ಟ್ಯಾಗ್ ಲೈನ್, ಗ್ರಾಫಿಕ್ ಡಿಸೈನ್ ಮಾಡಿ ಕೊಟ್ಟವರಿಗೆ ಬಹುಮಾನ…!

Share

ಕೆಎಸ್‌ಆರ್‌ಟಿಸಿಯು(KSRTC) ಪ್ರಯಾಣಿಕರಿಗೆ ನೂತನ ಸೇವೆಗಳಿಗೆ ಮುಂದಾಗಿದ್ದು, ಬ್ರಾಂಡಿಂಗ್‌ ಪರಿಕಲ್ಪನೆಯನ್ನು ಜನರ ತೀರ್ಮಾನಕ್ಕೆ ಬಿಟ್ಟಿದೆ. ಬಿಎಸ್‌ 6-9600 ವೋಲ್ವೋ ಮಲ್ಟಿ ಆಕ್ಸಲ್‌ ಸ್ಲೀಪರ್‌ ಮತ್ತು ಒಲೆಕ್ಸಾ ಎಲೆಕ್ಟ್ರಿಕ್‌ ಈ ಎರಡು ಮಾದರಿಯ ಬಸ್‌ಗಳಿಗೆ ನಿಮ್ಮ ಉತ್ತಮವಾದ ಐಡಿಗಳನ್ನು ಕಳುಹಿಸುವ ಮೂಲಕ ನಗದು ಬಹುಮಾನವನ್ನು ಪಡೆಯಬಹುದು ಎಂದು ತಿಳಿಸಿದೆ.

ನೂತನ ಶ್ರೇಣಿಯ ಎರಡು ರೀತಿಯ ಬಸ್‌ಗಳಿಗೆ ತಮ್ಮಿಂದ ಸೂಕ್ತವಾದ ಬ್ರಾಂಡ್‌, ಹೆಸರು, ಟ್ಯಾಗ್‌ಲೈನ್ ಹಾಗೂ ಗ್ರಾಫಿಕ್ಸ್‌ ವಿನ್ಯಾಸಗಳನ್ನು ನಿರೀಕ್ಷಿಸುತ್ತಿದೆ. ಅಲ್ಲದೇ ಉತ್ತಮ ಟ್ಯಾಗ್‌ನೊಂದಿಗೆ ಬ್ರಾಡ್‌ ಹೆಸರನ್ನು ಯಾರು ಸೂಚಿಸುತ್ತಾರೆಯೋ ಅಂತಹವರಿಗೆ 10,000 ರೂಪಾಯಿ ನಗದು ಬಹುಮಾನವನ್ನು ಕೊಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.ಅಲ್ಲದೆ ಉತ್ತಮವಾಗಿ ಗ್ರಾಫಿಕ್ಸ್‌ ನೀಡಿದವರಿಗೆ 25,000 ರೂಪಾಯಿ ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದೆ.

Advertisement

ನೀವು ಮಾಡುವ ಬ್ರಾಂಡ್‌ ಐಡಿಯಾಗಳನ್ನು cpro@ksrtc.org ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅಥವಾ ಟ್ವಿಟರ್‌ ಖಾತೆಯಾದ KSRTC-journeys, KSRTC.karnataka ಫೇಸ್‌ ಬುಕ್‌ ಐಡಿಗೆ ಕಳುಹಿಸಬಹುದಾಗಿದೆ. ನೀವು ಡಿಸೆಂಬರ್‌ 05, 2022ರ ಒಳಗೆ ನಿಮ್ಮ ಐಡಿಯಾಗಳನ್ನು ಕಳುಹಿಸಬೇಕು ಎಂದು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

17 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

19 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

1 day ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago