Advertisement
ಸುದ್ದಿಗಳು

KSRTC | ಬ್ರಾಂಡ್ ಹೆಸರು, ಟ್ಯಾಗ್ ಲೈನ್, ಗ್ರಾಫಿಕ್ ಡಿಸೈನ್ ಮಾಡಿ ಕೊಟ್ಟವರಿಗೆ ಬಹುಮಾನ…!

Share

ಕೆಎಸ್‌ಆರ್‌ಟಿಸಿಯು(KSRTC) ಪ್ರಯಾಣಿಕರಿಗೆ ನೂತನ ಸೇವೆಗಳಿಗೆ ಮುಂದಾಗಿದ್ದು, ಬ್ರಾಂಡಿಂಗ್‌ ಪರಿಕಲ್ಪನೆಯನ್ನು ಜನರ ತೀರ್ಮಾನಕ್ಕೆ ಬಿಟ್ಟಿದೆ. ಬಿಎಸ್‌ 6-9600 ವೋಲ್ವೋ ಮಲ್ಟಿ ಆಕ್ಸಲ್‌ ಸ್ಲೀಪರ್‌ ಮತ್ತು ಒಲೆಕ್ಸಾ ಎಲೆಕ್ಟ್ರಿಕ್‌ ಈ ಎರಡು ಮಾದರಿಯ ಬಸ್‌ಗಳಿಗೆ ನಿಮ್ಮ ಉತ್ತಮವಾದ ಐಡಿಗಳನ್ನು ಕಳುಹಿಸುವ ಮೂಲಕ ನಗದು ಬಹುಮಾನವನ್ನು ಪಡೆಯಬಹುದು ಎಂದು ತಿಳಿಸಿದೆ.

Advertisement

ನೂತನ ಶ್ರೇಣಿಯ ಎರಡು ರೀತಿಯ ಬಸ್‌ಗಳಿಗೆ ತಮ್ಮಿಂದ ಸೂಕ್ತವಾದ ಬ್ರಾಂಡ್‌, ಹೆಸರು, ಟ್ಯಾಗ್‌ಲೈನ್ ಹಾಗೂ ಗ್ರಾಫಿಕ್ಸ್‌ ವಿನ್ಯಾಸಗಳನ್ನು ನಿರೀಕ್ಷಿಸುತ್ತಿದೆ. ಅಲ್ಲದೇ ಉತ್ತಮ ಟ್ಯಾಗ್‌ನೊಂದಿಗೆ ಬ್ರಾಡ್‌ ಹೆಸರನ್ನು ಯಾರು ಸೂಚಿಸುತ್ತಾರೆಯೋ ಅಂತಹವರಿಗೆ 10,000 ರೂಪಾಯಿ ನಗದು ಬಹುಮಾನವನ್ನು ಕೊಡಲಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.ಅಲ್ಲದೆ ಉತ್ತಮವಾಗಿ ಗ್ರಾಫಿಕ್ಸ್‌ ನೀಡಿದವರಿಗೆ 25,000 ರೂಪಾಯಿ ಬಹುಮಾನವನ್ನು ನೀಡಲಾಗುವುದು ಎಂದು ತಿಳಿಸಿದೆ.

ನೀವು ಮಾಡುವ ಬ್ರಾಂಡ್‌ ಐಡಿಯಾಗಳನ್ನು cpro@ksrtc.org ಈ ವಿಳಾಸಕ್ಕೆ ಕಳುಹಿಸಬಹುದಾಗಿದೆ. ಅಥವಾ ಟ್ವಿಟರ್‌ ಖಾತೆಯಾದ KSRTC-journeys, KSRTC.karnataka ಫೇಸ್‌ ಬುಕ್‌ ಐಡಿಗೆ ಕಳುಹಿಸಬಹುದಾಗಿದೆ. ನೀವು ಡಿಸೆಂಬರ್‌ 05, 2022ರ ಒಳಗೆ ನಿಮ್ಮ ಐಡಿಯಾಗಳನ್ನು ಕಳುಹಿಸಬೇಕು ಎಂದು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

14 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago