ಸುದ್ದಿಗಳು

ಬಸ್ಸಿನಲ್ಲಿ ರೈಟ್‌ ಪೋಯಿ ಎಂದ ವಿದ್ಯಾರ್ಥಿ… ! | ನಿರ್ವಾಹಕನ ಬಿಟ್ಟು ಬಸ್ಸು ಚಲಾಯಿಸಿದ ಚಾಲಕ…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್‌ ಚಲಾಯಿಸಿಕೊಂಡು ಹೋದ ಘಟನೆಯೊಂದು ಪುತ್ತೂರಿನಲ್ಲಿ ಗುರುವಾರ ನಡೆದಿದೆ.ಬಸ್ ನಿಲ್ದಾಣದಿಂದ ಹೊರಡುವ ವೇಳೆ ವಿದ್ಯಾರ್ಥಿ ರೈಟ್‌ ಪೋಯಿ ಎಂದು ಹೇಳಿದ್ದ ಹಾಗಾಗಿ ನಿರ್ವಾಹಕನೇ ರೈಟ್‌ ಪೋಯಿ ಎಂದು ಹೇಳಿದ್ದಾಗಿ ಭಾವಿಸಿಕೊಂಡು ಚಾಲಕ ಬಸ್‌ ಚಲಾಯಿಸಿದ್ದಾರೆ.

Advertisement

ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್‌.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್‌ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಬಸ್‌ ಪುತ್ತೂರಿನಿಂದ ಹೊರಟು ಎಂ.ಟಿ.ರಸ್ತೆಯಾಗಿ ತಾಲೂಕು ಕಚೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ ಚಾಲಕನಿಗೆ ಬಸ್ಸಿನಲ್ಲಿ ನಿರ್ವಾಹಕ ಇಲ್ಲದಿರುವುದು ಅರಿವಾಯಿತು. ಈ ಸಂದರ್ಭದಲ್ಲಿ ಬೇರೊಂದು ಕೆ.ಎಸ್.ಆರ್‌ .ಟಿ.ಸಿ. ಬಸ್‌ ಮೂಲಕ ನಿರ್ವಾಹಕ ಬಂದು ತನ್ನ ಕರ್ತವ್ಯದ ಬಸ್‌ ನ್ನು ಸೇರಿಕೊಂಡಿದ್ದಾರೆ.

ಚಾಲಕ ಮತ್ತು ನಿರ್ವಾಹಕನ ಎಡವಟ್ಟಿನಿಂದ ಸುಮಾರು 15 ನಿಮಿಷ ಸಮಯ ಬಸ್‌ ಸಂಚಾರ ತಡವಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

2 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

2 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

3 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

3 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

10 hours ago

ಹೃದಯ ಸಂಬಂಧಿ ಕಾಯಿಲೆ ಆತಂಕ | ಹಾಸನ ಜಿಲ್ಲೆಯಲ್ಲಿ 1 -10 ನೇ ತರಗತಿ ಮಕ್ಕಳಿಗೆ ಉಚಿತ ಆರೋಗ್ಯ ಶಿಬಿರ

ಹೃದಯ ಸಂಬಂಧಿ ಕಾಯಿಲೆಗಳಿಂದಾಗಿ ಹಾಸನ ಜಿಲ್ಲೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕರ ಆತಂಕ ದೂರ…

11 hours ago