Advertisement
ಸುದ್ದಿಗಳು

ಬಸ್ಸಿನಲ್ಲಿ ರೈಟ್‌ ಪೋಯಿ ಎಂದ ವಿದ್ಯಾರ್ಥಿ… ! | ನಿರ್ವಾಹಕನ ಬಿಟ್ಟು ಬಸ್ಸು ಚಲಾಯಿಸಿದ ಚಾಲಕ…! |

Share

ನಿರ್ವಾಹಕನನ್ನು ನಿಲ್ದಾಣದಲ್ಲಿಯೇ ಬಿಟ್ಟು ಚಾಲಕ ಬಸ್‌ ಚಲಾಯಿಸಿಕೊಂಡು ಹೋದ ಘಟನೆಯೊಂದು ಪುತ್ತೂರಿನಲ್ಲಿ ಗುರುವಾರ ನಡೆದಿದೆ.ಬಸ್ ನಿಲ್ದಾಣದಿಂದ ಹೊರಡುವ ವೇಳೆ ವಿದ್ಯಾರ್ಥಿ ರೈಟ್‌ ಪೋಯಿ ಎಂದು ಹೇಳಿದ್ದ ಹಾಗಾಗಿ ನಿರ್ವಾಹಕನೇ ರೈಟ್‌ ಪೋಯಿ ಎಂದು ಹೇಳಿದ್ದಾಗಿ ಭಾವಿಸಿಕೊಂಡು ಚಾಲಕ ಬಸ್‌ ಚಲಾಯಿಸಿದ್ದಾರೆ.

Advertisement
Advertisement

ಪುತ್ತೂರಿನಿಂದ ಮಂಗಳೂರಿಗೆ ಹೋಗುವ ಕೆ.ಎಸ್.ಆರ್‌.ಟಿ.ಸಿ. ಬಸ್ಸಿನ ಚಾಲಕ ನಿರ್ವಾಹಕನನ್ನು ಪುತ್ತೂರು ಬಸ್‌ ನಿಲ್ದಾಣದಲ್ಲಿ ಬಿಟ್ಟು ಬಂದಿದ್ದರು. ಬಸ್‌ ಪುತ್ತೂರಿನಿಂದ ಹೊರಟು ಎಂ.ಟಿ.ರಸ್ತೆಯಾಗಿ ತಾಲೂಕು ಕಚೇರಿ ರಸ್ತೆ ದಾಟಿ ಮುಖ್ಯ ರಸ್ತೆಗೆ ಪ್ರವೇಶಿಸುತ್ತಿದ್ದಂತೆಯೇ ಚಾಲಕನಿಗೆ ಬಸ್ಸಿನಲ್ಲಿ ನಿರ್ವಾಹಕ ಇಲ್ಲದಿರುವುದು ಅರಿವಾಯಿತು. ಈ ಸಂದರ್ಭದಲ್ಲಿ ಬೇರೊಂದು ಕೆ.ಎಸ್.ಆರ್‌ .ಟಿ.ಸಿ. ಬಸ್‌ ಮೂಲಕ ನಿರ್ವಾಹಕ ಬಂದು ತನ್ನ ಕರ್ತವ್ಯದ ಬಸ್‌ ನ್ನು ಸೇರಿಕೊಂಡಿದ್ದಾರೆ.

Advertisement

ಚಾಲಕ ಮತ್ತು ನಿರ್ವಾಹಕನ ಎಡವಟ್ಟಿನಿಂದ ಸುಮಾರು 15 ನಿಮಿಷ ಸಮಯ ಬಸ್‌ ಸಂಚಾರ ತಡವಾಗಿದ್ದು, ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

5 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

7 hours ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

1 day ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

1 day ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

1 day ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

1 day ago