ಕೆಎಸ್ಆರ್ ಟಿಸಿ (KSRTC) ವತಿಯಿಂದ ಉಡುಪಿ ಸುತ್ತಮುತ್ತಲಿನ 9 ದೇವಸ್ಥಾನಗಳನ್ನು ಸಂದರ್ಶಿಸಿ ಉಚ್ಚಿಲ ದಸರಾ ದರ್ಶನ ಪ್ಯಾಕೇಜ್ ಪ್ರವಾಸ ಸೆ.30 ರಿಂದ ಅ.4ರವರೆಗೆ ಹಮ್ಮಿಕೊಂಡಿದೆ.
ದರ್ಶನದ ಸ್ಥಳ ಹಾಗೂ ಪ್ರಯಾಣ ದರ ಹೀಗಿದೆ : ಉಡುಪಿ ಸಿಟಿ ಬಸ್ ನಿಲ್ದಾಣದಿಂದ ಬೆಳಗ್ಗೆ 8.30ಕ್ಕೆ ಹೊರಟು 8.45ಕ್ಕೆ ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 9.30ಕ್ಕೆ ಕನ್ನರ್ಪಾಡಿ ಶ್ರೀ ಜಯದುರ್ಗಾಪರಮೇಶ್ವರಿ ದೇವಸ್ಥಾನ, 10.15ಕ್ಕೆ ಅಂಬಲಪಾಡಿ ಶ್ರೀ ಮಹಾಕಾಳಿ ದೇವಸ್ಥಾನ, 11ಕ್ಕೆ ಪುತ್ತೂರು ಭಗವತೀ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, 12.15ಕ್ಕೆ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, 2.15ಕ್ಕೆ ನೀಲಾವರ ಶ್ರೀ ಮಹಿಷಮರ್ಧಿನಿ ದೇವಸ್ಥಾನ, 3ಕ್ಕೆ ಕುಂಜಾರುಗಿರಿ ಶ್ರೀ ದುರ್ಗಾದೇವಿ ದೇವಸ್ಥಾನ, 4ಕ್ಕೆ ಕಾಪು ಶ್ರೀ ಮಾರಿಗುಡಿ ದೇವಸ್ಥಾನ, 5ಕ್ಕೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನ, 6.30ಕ್ಕೆ ಉಡುಪಿ ಸಿಟಿ ಬಸ್ ನಿಲ್ದಾಣಕ್ಕೆ ಆಗಮಿಸಲಿದೆ.
ಈ ಪ್ಯಾಕೇಜ್ ಪ್ರವಾಸಕ್ಕೆ ಪ್ರತಿ ಪ್ರಯಾಣಿಕರಿಗೆ ಪ್ರಯಾಣ ದರ (ಊಟ ಉಪಹಾರ ಹೊರತು ವಯಸ್ಕರಿಗೆ ರೂ. 300/ ಮಕ್ಕಳಿಗೆ ( ವರ್ಷದಿಂದ 12 ವರ್ಷದವರಿಗೆ) ರೂ. 250/. ಹೆಚ್ಚಿನ ಮಾಹಿತಿಗಳಿಗೆ ಈ ದೂರವಾಣಿ ಸಂಖ್ಯೆ : 7795984182 ಸಂಪರ್ಕಿಸಬಹುದು.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…