#KSRTC | ಹೊಗೆ ಉಗುಳುವ ಸರ್ಕಾರಿ ಬಸ್ಸು | ದ ರೂರಲ್‌ ಮಿರರ್‌.ಕಾಂ ಕಾಳಜಿಗೆ ಸ್ಪಂದಿಸಿದ ಇಲಾಖೆ |

October 10, 2023
4:06 PM
ಹೊಗೆಯುಗುಳುತ್ತಾ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬಗ್ಗೆ ರೂರಲ್‌ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದೀಗ ಇಲಾಖೆ ಪ್ರತಿಕ್ರಿಯೆ ನೀಡಿದೆ.

ಈಚೆಗೆ ಕೆಎಸ್‌ಆರ್‌ಟಿಸಿ ಬಸ್ಸು ವಿಪರೀತ ಹೊಗೆಯುಗುಳುತ್ತಾ ಹೋಗುತ್ತಿದ್ದ ಬಗ್ಗೆ ದ ರೂರಲ್‌ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದಕ್ಕೆ ಸ್ಪಂದಿಸಿದ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಕಚೇರಿ ಸೂಕ್ತ ಕ್ರಮ ಕೈಗೊಂಡು ಮುಂದೆ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದಾಗಿ ತಿಳಿಸಿದೆ. ವರದಿ ಪ್ರತಿ ಇಲ್ಲಿದೆ……

 

 

ಹೊಗೆ ಉಗುಳುತ್ತಾ ಸಾಗುತ್ತಿದ್ದ ಬಸ್ಸು:

 

#KSRTC | ಸರ್ಕಾರಿ ಬಸ್ಸು ಹೀಗೆ ಹೊಗೆ ಉಗುಳಿದರೆ ಹೇಗೆ….? |

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!
July 28, 2026
10:03 PM
by: ದ ರೂರಲ್ ಮಿರರ್.ಕಾಂ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
July 28, 2026
12:57 PM
by: ದ ರೂರಲ್ ಮಿರರ್.ಕಾಂ
ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು
July 28, 2026
12:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ
July 28, 2026
12:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror