#KSRTC | ಹೊಗೆ ಉಗುಳುವ ಸರ್ಕಾರಿ ಬಸ್ಸು | ದ ರೂರಲ್‌ ಮಿರರ್‌.ಕಾಂ ಕಾಳಜಿಗೆ ಸ್ಪಂದಿಸಿದ ಇಲಾಖೆ |

October 10, 2023
4:06 PM
ಹೊಗೆಯುಗುಳುತ್ತಾ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬಗ್ಗೆ ರೂರಲ್‌ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದೀಗ ಇಲಾಖೆ ಪ್ರತಿಕ್ರಿಯೆ ನೀಡಿದೆ.

ಈಚೆಗೆ ಕೆಎಸ್‌ಆರ್‌ಟಿಸಿ ಬಸ್ಸು ವಿಪರೀತ ಹೊಗೆಯುಗುಳುತ್ತಾ ಹೋಗುತ್ತಿದ್ದ ಬಗ್ಗೆ ದ ರೂರಲ್‌ ಮಿರರ್.ಕಾಂ ಪರಿಸರ ಕಾಳಜಿಯ ಹಿನ್ನೆಲೆಯಲ್ಲಿ ಸಂಬಂಧಿತ ಇಲಾಖೆಯ ಅಧಿಕಾರಿಗಳ ಗಮನ ಸೆಳೆದಿತ್ತು. ಇದಕ್ಕೆ ಸ್ಪಂದಿಸಿದ ಇಲಾಖೆ ಹಾಗೂ ಮುಖ್ಯಮಂತ್ರಿಗಳ ಕಚೇರಿ ಸೂಕ್ತ ಕ್ರಮ ಕೈಗೊಂಡು ಮುಂದೆ ಈ ರೀತಿಯಾಗದಂತೆ ಎಚ್ಚರಿಕೆ ವಹಿಸುವುದಾಗಿ ತಿಳಿಸಿದೆ. ವರದಿ ಪ್ರತಿ ಇಲ್ಲಿದೆ……

 

 

ಹೊಗೆ ಉಗುಳುತ್ತಾ ಸಾಗುತ್ತಿದ್ದ ಬಸ್ಸು:

 

#KSRTC | ಸರ್ಕಾರಿ ಬಸ್ಸು ಹೀಗೆ ಹೊಗೆ ಉಗುಳಿದರೆ ಹೇಗೆ….? |

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror