ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಸಾಕು ಪ್ರಾಣಿಗಳನ್ನು ಕೊಂಡೊಯ್ಯಲು ಅರ್ಧ ಟಿಕೆಟ್ | 30 ಕೆ.ಜಿವರೆಗಿನ ಲಗೇಜ್‌ ಮಾತ್ರಾ ಬಸ್‌ನಲ್ಲಿ ಸಾಗಿಸಲು ಅವಕಾಶ |

November 2, 2022
10:17 PM

ಕೆಎಸ್‌ಆರ್‌ಟಿಸಿ(KSRTC) ಬಸ್‌ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.

ಕೆಎಸ್‌ಆರ್‌ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್‌ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್‌ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್‌ನ್ನು ಬಸ್‌ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror