ಕೆಎಸ್‌ಆರ್‌ಟಿಸಿ ಬಸ್ ಗಳಲ್ಲಿ ಸಾಕು ಪ್ರಾಣಿಗಳನ್ನು ಕೊಂಡೊಯ್ಯಲು ಅರ್ಧ ಟಿಕೆಟ್ | 30 ಕೆ.ಜಿವರೆಗಿನ ಲಗೇಜ್‌ ಮಾತ್ರಾ ಬಸ್‌ನಲ್ಲಿ ಸಾಗಿಸಲು ಅವಕಾಶ |

November 2, 2022
10:17 PM
Advertisement

ಕೆಎಸ್‌ಆರ್‌ಟಿಸಿ(KSRTC) ಬಸ್‌ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.

Advertisement
Advertisement
Advertisement

ಕೆಎಸ್‌ಆರ್‌ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್‌ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್‌ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್‌ನ್ನು ಬಸ್‌ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಭೂ ಅಂತರ್ಗತ ನೀರಿನ ಒರತೆಗಳು.. ಮೇಲ್ಮೈ ಒರತೆ ಮತ್ತುಶಿಲಾಸ್ತರದ ನಡುವಣ… : ಸಮುದ್ರ ಸೇರುವ ನೀರು ವ್ಯರ್ಥವೇ ? ಖಂಡಿತ ಅಲ್ಲ.
April 20, 2024
4:46 PM
by: The Rural Mirror ಸುದ್ದಿಜಾಲ
ರಕ್ಷಣಾ ವಲಯದಲ್ಲಿ ಭಾರದ ಸಾಧನೆ : ಫಿಲಿಪೈನ್ಸ್‌ಗೆ ಭಾರತದ ಬ್ರಹ್ಮೋಸ್ ರಫ್ತು : ಬೇರೆ ರಾಷ್ಟ್ರಗಳಿಂದ ಹೆಚ್ಚಿದ ಬೇಡಿಕೆ
April 20, 2024
3:14 PM
by: The Rural Mirror ಸುದ್ದಿಜಾಲ
ವೆದರ್‌ ಮಿರರ್‌ | 20.04.2024 | ರಾಜ್ಯದ ಹಲವೆಡೆ ಇಂದು ಮಳೆಯ ಮುನ್ಸೂಚನೆ
April 20, 2024
11:35 AM
by: ಸಾಯಿಶೇಖರ್ ಕರಿಕಳ
ಚಾಮರಾಜನಗರ-ಹಾವೇರಿಯಲ್ಲಿ ಗಾಳಿಗೆ ಅಪಾರ ಕೃಷಿ ಹಾನಿ |
April 19, 2024
11:14 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror