ಕೆಎಸ್ಆರ್ಟಿಸಿ(KSRTC) ಬಸ್ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.
ಕೆಎಸ್ಆರ್ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್ನ್ನು ಬಸ್ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.
ಶರಾವತಿ ಯೋಜನೆಯ ಬಗ್ಗೆ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರಭಾರತೀಸ್ವಾಮೀಜಿಯವರಯ ಬರೆದ ಬರಹ...
ಇಂದು ಮನುಷ್ಯನ ಮನಸ್ಥಿತಿ ಹೇಗಿದೆಯೆಂದರೆ ಪುಣ್ಯದ ಫಲ ಬೇಕು, ಆದರೆ ಪುಣ್ಯದ ಕಾರ್ಯ…
ಕಲಬುರ್ಗಿಯಲ್ಲಿ ನಿರಂತರವಾಗಿ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆ ಹಾಗೂ ಪ್ರವಾಹ ಪೀಡಿತ ಗ್ರಾಮಗಳಲ್ಲಿ…
ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ವಿಶೇಷ ಕಾರ್ಯಾಚರಣೆ …
ರಾಜ್ಯದ ಉತ್ತರ ಒಳನಾಡಿನಲ್ಲಿ ನೈರುತ್ಯ ಮಾನ್ಸೂನ್ ಸಕ್ರಿಯವಾಗಿದ್ದು, ಕರಾವಳಿ ಕರ್ನಾಟಕ ಮತ್ತು ದಕ್ಷಿಣ…
ಭಾರತೀಯ ಸಂಸ್ಕೃತಿಯಲ್ಲಿ ನವರಾತ್ರಿ ಮತ್ತು ದಸರಾ ಅತ್ಯಂತ ಪವಿತ್ರ ಹಬ್ಬಗಳಾಗಿವೆ. “ನವರಾತ್ರಿ” ಅಂದರೆ…