ಕೆಎಸ್ಆರ್ಟಿಸಿ(KSRTC) ಬಸ್ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.
ಕೆಎಸ್ಆರ್ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್ನ್ನು ಬಸ್ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…