ಕೆಎಸ್ಆರ್ಟಿಸಿ(KSRTC) ಬಸ್ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.
ಕೆಎಸ್ಆರ್ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್ನ್ನು ಬಸ್ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…