ಕೆಎಸ್ಆರ್ಟಿಸಿ(KSRTC) ಬಸ್ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.
ಕೆಎಸ್ಆರ್ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್ನ್ನು ಬಸ್ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…