ಕೆಎಸ್ಆರ್ಟಿಸಿ(KSRTC) ಬಸ್ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.
ಕೆಎಸ್ಆರ್ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್ನ್ನು ಬಸ್ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…