ಕೆಎಸ್ಆರ್ಟಿಸಿ(KSRTC) ಬಸ್ನಲ್ಲಿ ಸಾಕು ಪ್ರಾಣಿಗಳನ್ನು ಕರೆದುಕೊಂಡು ಹೋಗುವುದಾದರೆ ಅವುಗಳಿಗೆ ಅರ್ಧ ಟಿಕೆಟ್ ಪಡೆಯಬೇಕಿದೆ. ಈ ಹಿಂದೆ ಸಾಕು ಪ್ರಾಣಿ ಮರಿಯಾಗಿದ್ದರೂ ಫುಲ್ ಟಿಕೆಟ್ ಪಡೆಯಬೇಕಿತ್ತು.ಇದೀಗ ಪ್ರಯಾಣಿಕರ ಬೇಡಿಕೆಗೆ ಸ್ಪಂದಿಸಿ, ಟಿಕೆಟ್ ದರದ ಅರ್ಧದಷ್ಟು ಪಾವತಿಗೆ ಸಮ್ಮತಿ ದೊರಕಿದೆ.
ಕೆಎಸ್ಆರ್ಟಿಸಿ ಸುತ್ತೋಲೆ ಹೊರಡಿಸಿದ್ದು, ನಾನ್ ಎಸಿ ಬಸ್ಗಳಲ್ಲಿ ಪ್ರಾಣಿಗಳ ಜೊತೆ ಪ್ರಯಾಣಿಸಬಹುದಾಗಿದೆ. ರಾಜಹಂಸ, ಕರ್ನಾಟಕ ವೈಭವ ಹಾಗೂ ನಾನ್ ಎಸಿ ಸ್ಲೀಪರ್, ಎಸಿ ಬಸ್ಗಳಲ್ಲಿ ಪ್ರಾಣಿಗಳನ್ನು ಕರೆದುಕೊಂಡು ಹೋಗುವಂತಿಲ್ಲ. ಪರಿಷ್ಕೃತ ಸುತ್ತೋಲೆಯಲ್ಲಿ ಲಗೇಜ್ ಮಿತಿ ಬಗ್ಗೆಯೂ ಹೇಳಲಾಗಿದೆ. 30 ಕೆ.ಜಿವರೆಗಿನ ಲಗೇಜ್ನ್ನು ಬಸ್ನಲ್ಲಿ ಸಾಗಿಸಬಹುದಾಗಿದೆ. ಅದಕ್ಕಿಂತ ಹೆಚ್ಚಿನ ಲಗೇಜ್ ಸಾಗಿಸಲು ಅನುಮತಿ ಇಲ್ಲ ಎನ್ನಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…