ಚಲಿಸುತ್ತಿದ್ದ ಬಸ್ಸಿನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡ ಘಟನೆ ಪುತ್ತೂರಿನ ಬೊಳುವಾರು ಸಮೀಪ ನಡೆದಿದೆ.
ಸೋಮವಾರ ಪೇಟೆಯಿಂದ ಪುತ್ತೂರಿಗೆ ಬಂದು ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಆಕಸ್ಮಿಕವಾಗಿ ಹೊಗೆ ಕಾಣಿಸಿಕೊಂಡಿದ್ದು, ಬಸ್ ಚಾಲಕನು ತಕ್ಷಣ ಬಸ್ ನಿಲ್ಲಿಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಸಣ್ಣ ಪ್ರಮಾಣದ ಬೆಂಕಿ ಕಾಣಿಸಿಕೊಂಡಿದೆ. ಚಾಲಕ ಸರಿಯಾದ ಸಮಯಕ್ಕೆ ನಿಲ್ಲಿಸಿ ಪರಿಶೀಲನೆ ನಡೆಸಿದ ಹಿನ್ನೆಲೆ ನಡೆಯ ಬಹುದಾಗಿದ್ದ ಭಾರೀ ಅನಾಹುತ ತಪ್ಪಿದೆ. ಬೆಂಕಿ ನಂದಿಸುವ ಕೆಲಸ ನಡೆದಿದೆ.ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…