ಇಂದಿನಿಂದ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಮಕ್ಕಳು ಮತ್ತೆ ಶಾಲೆಗೆ ಖುಷಿಯಿಂದ ತೆರಳಿದ್ದಾರೆ. ಅನೇಕ ವಿದ್ಯಾರ್ಥಿಗಳು ಬಸ್ ಮೂಲಕ ತೆರಳಬೇಕಾಗುತ್ತೆ. ಹಾಗಾಗಿ ಬಸ್ ಪಾಸ್ ಮಾಡಿಸಿಕೊಳ್ಳುವ ತರಾತುರಿ. ಶಾಲೆ ಆರಂಭವಾಗುತ್ತಿದ್ದಂತೆ ಬಸ್ ಪಾಸ್ ಮಾಡಿಕೊಳ್ಳಲು ಮಕ್ಕಳಿಗೆ ಕಷ್ಟವಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಮೇ 31 ರಂದು ಕೆಎಸ್ಆರ್ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್ಆರ್ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…
ರಾಜ್ಯದ ಮಾವು ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…
ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…
ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…
ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…