ಇಂದಿನಿಂದ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಮಕ್ಕಳು ಮತ್ತೆ ಶಾಲೆಗೆ ಖುಷಿಯಿಂದ ತೆರಳಿದ್ದಾರೆ. ಅನೇಕ ವಿದ್ಯಾರ್ಥಿಗಳು ಬಸ್ ಮೂಲಕ ತೆರಳಬೇಕಾಗುತ್ತೆ. ಹಾಗಾಗಿ ಬಸ್ ಪಾಸ್ ಮಾಡಿಸಿಕೊಳ್ಳುವ ತರಾತುರಿ. ಶಾಲೆ ಆರಂಭವಾಗುತ್ತಿದ್ದಂತೆ ಬಸ್ ಪಾಸ್ ಮಾಡಿಕೊಳ್ಳಲು ಮಕ್ಕಳಿಗೆ ಕಷ್ಟವಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಮೇ 31 ರಂದು ಕೆಎಸ್ಆರ್ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್ಆರ್ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…