ಇಂದಿನಿಂದ 2023-24ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯಂತೆ ಬುಧವಾರದಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಆರಂಭವಾಗಿವೆ.ಮಕ್ಕಳು ಮತ್ತೆ ಶಾಲೆಗೆ ಖುಷಿಯಿಂದ ತೆರಳಿದ್ದಾರೆ. ಅನೇಕ ವಿದ್ಯಾರ್ಥಿಗಳು ಬಸ್ ಮೂಲಕ ತೆರಳಬೇಕಾಗುತ್ತೆ. ಹಾಗಾಗಿ ಬಸ್ ಪಾಸ್ ಮಾಡಿಸಿಕೊಳ್ಳುವ ತರಾತುರಿ. ಶಾಲೆ ಆರಂಭವಾಗುತ್ತಿದ್ದಂತೆ ಬಸ್ ಪಾಸ್ ಮಾಡಿಕೊಳ್ಳಲು ಮಕ್ಕಳಿಗೆ ಕಷ್ಟವಾಗುತ್ತದೆ.
ಈ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ, ವಿದ್ಯಾರ್ಥಿಗಳ ಹಳೆಯ ಬಸ್ ಪಾಸ್ ಅವಧಿ ವಿಸ್ತರಿಸಿದೆ. ಜೂನ್ 15ರ ವರೆಗೂ ಹಳೆಯ ಬಸ್ ಪಾಸ್ ಅವಧಿ ವಿಸ್ತರಣೆ ಮಾಡಿ ಮೇ 31 ರಂದು ಕೆಎಸ್ಆರ್ಟಿಸಿ ಆದೇಶ ಹೊರಡಿಸಿದ್ದು, ಇದು ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ವಿದ್ಯಾರ್ಥಿ ತಮ್ಮ ಈ ಹಿಂದಿನ ವರ್ಷದ ಪಾಸನ್ನೇ ಬಸ್ ಗಳಲ್ಲಿ ತೋರಿಸಿ ಪ್ರಯಾಣ ಮಾಡಬಹುದು. ಪಾಸ್ ಇಲ್ಲದಿದ್ರೆ ಪ್ರಸಕ್ತ ವರ್ಷದ ಶಾಲಾ ಶುಲ್ಕ ರಸೀದಿ ತೋರಿಸಿಬೇಕೆಂದು ಕೆಎಸ್ಆರ್ಟಿಸಿ ತನ್ನ ಆದೇಶದಲ್ಲಿ ತಿಳಿಸಿದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…