Advertisement
MIRROR FOCUS

#KSRTC | ರಸ್ತೆಗಿಳಿಯಲಿದೆ ಕೆಎಸ್‌ಆರ್‌ಟಿಸಿ ಲಾರಿಗಳು | ಸರಕು ಸಾಗಾಣಿಕೆ ಹೊಸ ಐಡಿಯಾ ಸಿದ್ಧಪಡಿಸಿದ ಸಾರಿಗೆ ಇಲಾಖೆ |

Share

ದೂರದ ಊರಿನಲ್ಲಿರುವ ಸಂಬಂಧಿಕರಿಗೆ ಏನಾದ್ರು ಪಾರ್ಸೆಲ್‌ ಕಳಿಸಬೇಕಾದ್ರೆ ತಟ್ಟನೆ ನೆನಪು ಬರೋದು ಕೆಎಸ್‌ಆರ್‌ಟಿಸಿ. ಚಾಲಕನಿಗೂ, ನಿರ್ವಹಕನಿಗೂ ಏನಾದರೂ ಗೌರವಧನ ಕೊಟ್ಟರೆ ಆಯ್ತು, ಪಾರ್ಸೆಲ್‌ ಖಚಿತವಾಗಿಯೂ  ತಲಪುತ್ತೆ ಎನ್ನುವ ನಂಬಿಕೆ. ಹೆಚ್ಚಿನ ಬಸ್‌ ಗಳಲ್ಲಿ ಈ ಸೇವೆ ಇದೆ. ಜನ ಮಾತ್ರವಲ್ಲದೆ ಸರಕುಗಳನ್ನು ಕೆಎಸ್‌ಆರ್‌ಟಿಸಿ ಸಾಗಿಸುತ್ತದೆ. ಇನ್ನು ಮೇಲೆ ಭವಿಷ್ಯದಲ್ಲಿ ಸರಕು ಸಾಗಾಣಿಕೆ ವ್ಯವಹಾರದ ಮೇಲೆ ಕಣ್ಣಿಟ್ಟು ಲಾರಿಗಳನ್ನು ಖರೀದಿಸಲು ಮುಂದಾಗಿದೆ ಕೆಎಸ್‌ಆರ್‌ಟಿಸಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

6 minutes ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 hour ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

8 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

17 hours ago

ಮಳೆಗೆ ಬೆಂಗಳೂರು ತತ್ತರ – ಸಂಜೆ ಏಕಾಏಕಿ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ

ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…

18 hours ago

ಹವಾಮಾನ ವರದಿ | 15-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಚುರುಕಾಗುವ ಸೂಚನೆ

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…

1 day ago