Advertisement
MIRROR FOCUS

#KSRTC | ರಸ್ತೆಗಿಳಿಯಲಿದೆ ಕೆಎಸ್‌ಆರ್‌ಟಿಸಿ ಲಾರಿಗಳು | ಸರಕು ಸಾಗಾಣಿಕೆ ಹೊಸ ಐಡಿಯಾ ಸಿದ್ಧಪಡಿಸಿದ ಸಾರಿಗೆ ಇಲಾಖೆ |

Share

ದೂರದ ಊರಿನಲ್ಲಿರುವ ಸಂಬಂಧಿಕರಿಗೆ ಏನಾದ್ರು ಪಾರ್ಸೆಲ್‌ ಕಳಿಸಬೇಕಾದ್ರೆ ತಟ್ಟನೆ ನೆನಪು ಬರೋದು ಕೆಎಸ್‌ಆರ್‌ಟಿಸಿ. ಚಾಲಕನಿಗೂ, ನಿರ್ವಹಕನಿಗೂ ಏನಾದರೂ ಗೌರವಧನ ಕೊಟ್ಟರೆ ಆಯ್ತು, ಪಾರ್ಸೆಲ್‌ ಖಚಿತವಾಗಿಯೂ  ತಲಪುತ್ತೆ ಎನ್ನುವ ನಂಬಿಕೆ. ಹೆಚ್ಚಿನ ಬಸ್‌ ಗಳಲ್ಲಿ ಈ ಸೇವೆ ಇದೆ. ಜನ ಮಾತ್ರವಲ್ಲದೆ ಸರಕುಗಳನ್ನು ಕೆಎಸ್‌ಆರ್‌ಟಿಸಿ ಸಾಗಿಸುತ್ತದೆ. ಇನ್ನು ಮೇಲೆ ಭವಿಷ್ಯದಲ್ಲಿ ಸರಕು ಸಾಗಾಣಿಕೆ ವ್ಯವಹಾರದ ಮೇಲೆ ಕಣ್ಣಿಟ್ಟು ಲಾರಿಗಳನ್ನು ಖರೀದಿಸಲು ಮುಂದಾಗಿದೆ ಕೆಎಸ್‌ಆರ್‌ಟಿಸಿ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

16 mins ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…

8 hours ago

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

9 hours ago

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…

9 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…

10 hours ago