KSRTC -ಮಾಸಿಕ ಬಸ್‍ಪಾಸ್ ಲಭ್ಯ

June 21, 2020
11:14 AM

ಮಂಗಳೂರು : ಕೊರೊನಾ ಸಾಂಕ್ರಾಮಿಕ ರೋಗವು ಹರಡುವುದನ್ನು ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ರಾಜ್ಯ ರಸ್ತೆ ಸಾರಿಗೆ    ನಿಗಮದ ಸಾಮಾನ್ಯ, ವೇಗದೂತ ಹಾಗೂ ನಗರ ಸಾರಿಗೆಗಳಲ್ಲಿ ಪ್ರತಿ ನಿತ್ಯ ಪ್ರಯಾಣಿಸುವ ಪ್ರಯಾಣಿಕರ ಅನುಕೂಲಕ್ಕಾಗಿ ಮಾಸಿಕ ಬಸ್‍ಪಾಸ್ ಸೌಲಭ್ಯವಿದ್ದು ಮಂಗಳೂರು/ಸ್ಟೇಟ್‍ಬ್ಯಾಂಕ್-ಧರ್ಮಸ್ಥಳ, ಮಂಗಳೂರು/ಸ್ಟೇಟ್‍ಬ್ಯಾಂಕ್-ಉಪ್ಪಿನಂಗಡಿ, ಮಂಗಳೂರು/ಸ್ಟೇಟ್‍ಬ್ಯಾಂಕ್-ಸುಬ್ರಹ್ಮಣ್ಯ, ಮಂಗಳೂರು/ಸ್ಟೇಟ್‍ಬ್ಯಾಂಕ್-ಬಿ.ಸಿ.ರೋಡ್, ಮಂಗಳೂರು/ ಸ್ಟೇಟ್‍ಬ್ಯಾಂಕ್ – ಉಡುಪಿ, ಮಾರ್ಗಗಳಲ್ಲಿ ಸದರಿ ಮಾಸಿಕ ಪಾಸುಗಳನ್ನು  ವಿತರಿಸಲಾಗುತ್ತದೆ. ಪಾಸು ಸೌಲಭ್ಯಗಳನ್ನು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.

Advertisement
Advertisement

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು ಇಂತಿವೆ- ಮಂಗಳೂರು ಬಸ್‍ನಿಲ್ದಾಣ ಮೊಬೈಲ್ ಸಂಖ್ಯೆ 7760990720, ಸ್ಟೇಟ್‍ಬ್ಯಾಂಕ್ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266001, ಉಡುಪಿ ಬಸ್‍ನಿಲ್ದಾಣ ಮೊಬೈಲ್ ಸಂಖ್ಯೆ 9663266400, ಕುಂದಾಪುರ ಬಸ್ಸು ನಿಲ್ದಾಣ ಮೊಬೈಲ್ ಸಂಖ್ಯೆ 9663266009 ನ್ನು  ಸಂಪರ್ಕಿಸಬಹುದು ಎಂದು ಮಂಗಳೂರು ವಿಭಾಗ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಇವರ ಪ್ರಕಟಣೆ ತಿಳಿಸಿದೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉದ್ಯೋಗ | ಐಟಿಐ-ಡಿಪ್ಲೊಮಾ ಅಭ್ಯರ್ಥಿಗಳಿಗೆ ಇಲ್ಲಿದೆ ಅವಕಾಶ |
July 22, 2025
10:37 PM
by: The Rural Mirror ಸುದ್ದಿಜಾಲ
ಬಿಹಾರ ಸೇರಿ ಹಲವು ರಾಜ್ಯಗಳಲ್ಲಿ 2 ದಿನ ಭಾರಿ ಮಳೆ
July 22, 2025
10:01 PM
by: The Rural Mirror ಸುದ್ದಿಜಾಲ
ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
 ಇಂದು ವಿಶ್ವ ಮಾವು ದಿನಾಚರಣೆ | ರಾಜ್ಯದ ಮಾವಿಗೆ ಜಗತ್ತಿನಾದ್ಯಂತ ಬೇಡಿಕೆ |
July 22, 2025
9:34 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group