( ಸಾಂದರ್ಭಿಕ ಚಿತ್ರ )
ಕುಕ್ಕೆ ಸುಬ್ರಹ್ಮಣ್ಯದಿಂದ ತಿರುಪತಿಗೆ ಮಾ.26 ರಿಂದ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ಸು ಆರಂಭಗೊಳ್ಳಲಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ನೂತನ ಬಸ್ಸು ಸೇವೆಯಲ್ಲಿ ಸಚಿವ ಎಸ್ ಅಂಗಾರ ಉದ್ಘಾಟಿಸುವರು. ಪ್ರತೀ ದಿನ ರಾತ್ರಿ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡುವ ಬಸ್ಸು ಹಾಸನ , ಬೆಂಗಳೂರು ಮೂಲಕ ಮರುದಿನ ಬೆಳಗ್ಗೆ 10.30 ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡುವ ಬಸ್ಸು ಮರುದಿನ ಬೆಳಗ್ಗೆ 5.45 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ತಲುಪಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ 910 ರೂಪಾಯಿ ಪ್ರಯಾಣ ದರ ನಿಗದಿ ಮಾಡಲಾಗಿದೆ.
ಶಿರಾಡಿಯು ಪಶ್ಚಿಮ ಘಟ್ಟ ತಪ್ಪಲಿನಲ್ಲಿರುವುದರಿಂದ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿದೆ. ಹೀಗಿರುವಾಗ ರಸ್ತೆ ಮತ್ತು…
ಮಂಗಳೂರು ಮಹಾನಗರಪಾಲಿಕೆಯ ಎಲ್ಲಾ 60 ವಾರ್ಡುಗಳಲ್ಲಿ ತೆರೆದ ಚರಂಡಿಗಳಲ್ಲಿರುವ ಹೂಳೆತ್ತಲು ತಕ್ಷಣವೇ ಕ್ರಮ…
ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ…
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯ ಕ್ಷೇತ್ರಗಳಲ್ಲಿ ಪುತ್ತೂರು ಶ್ರೀ ಮಹತೋಭಾರ ಶ್ರೀ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…