( ಸಾಂದರ್ಭಿಕ ಚಿತ್ರ )
ಕುಕ್ಕೆ ಸುಬ್ರಹ್ಮಣ್ಯದಿಂದ ತಿರುಪತಿಗೆ ಮಾ.26 ರಿಂದ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ಸು ಆರಂಭಗೊಳ್ಳಲಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ನೂತನ ಬಸ್ಸು ಸೇವೆಯಲ್ಲಿ ಸಚಿವ ಎಸ್ ಅಂಗಾರ ಉದ್ಘಾಟಿಸುವರು. ಪ್ರತೀ ದಿನ ರಾತ್ರಿ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡುವ ಬಸ್ಸು ಹಾಸನ , ಬೆಂಗಳೂರು ಮೂಲಕ ಮರುದಿನ ಬೆಳಗ್ಗೆ 10.30 ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡುವ ಬಸ್ಸು ಮರುದಿನ ಬೆಳಗ್ಗೆ 5.45 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ತಲುಪಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ 910 ರೂಪಾಯಿ ಪ್ರಯಾಣ ದರ ನಿಗದಿ ಮಾಡಲಾಗಿದೆ.
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…
"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…
ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…