( ಸಾಂದರ್ಭಿಕ ಚಿತ್ರ )
ಕುಕ್ಕೆ ಸುಬ್ರಹ್ಮಣ್ಯದಿಂದ ತಿರುಪತಿಗೆ ಮಾ.26 ರಿಂದ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ಸು ಆರಂಭಗೊಳ್ಳಲಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ನೂತನ ಬಸ್ಸು ಸೇವೆಯಲ್ಲಿ ಸಚಿವ ಎಸ್ ಅಂಗಾರ ಉದ್ಘಾಟಿಸುವರು. ಪ್ರತೀ ದಿನ ರಾತ್ರಿ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡುವ ಬಸ್ಸು ಹಾಸನ , ಬೆಂಗಳೂರು ಮೂಲಕ ಮರುದಿನ ಬೆಳಗ್ಗೆ 10.30 ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡುವ ಬಸ್ಸು ಮರುದಿನ ಬೆಳಗ್ಗೆ 5.45 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ತಲುಪಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ 910 ರೂಪಾಯಿ ಪ್ರಯಾಣ ದರ ನಿಗದಿ ಮಾಡಲಾಗಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…