( ಸಾಂದರ್ಭಿಕ ಚಿತ್ರ )
ಕುಕ್ಕೆ ಸುಬ್ರಹ್ಮಣ್ಯದಿಂದ ತಿರುಪತಿಗೆ ಮಾ.26 ರಿಂದ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ಸು ಆರಂಭಗೊಳ್ಳಲಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ.
ನೂತನ ಬಸ್ಸು ಸೇವೆಯಲ್ಲಿ ಸಚಿವ ಎಸ್ ಅಂಗಾರ ಉದ್ಘಾಟಿಸುವರು. ಪ್ರತೀ ದಿನ ರಾತ್ರಿ 9 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಡುವ ಬಸ್ಸು ಹಾಸನ , ಬೆಂಗಳೂರು ಮೂಲಕ ಮರುದಿನ ಬೆಳಗ್ಗೆ 10.30 ಕ್ಕೆ ತಿರುಪತಿ ತಲುಪಲಿದೆ. ತಿರುಪತಿಯಿಂದ ಸಂಜೆ 4 ಗಂಟೆಗೆ ಹೊರಡುವ ಬಸ್ಸು ಮರುದಿನ ಬೆಳಗ್ಗೆ 5.45 ಕ್ಕೆ ಕುಕ್ಕೆ ಸುಬ್ರಹ್ಮಣ್ಯ ತಲುಪಿದೆ ಎಂದು ಕೆ ಎಸ್ ಆರ್ ಟಿ ಸಿ ಪ್ರಕಟಣೆ ತಿಳಿಸಿದೆ. ಕುಕ್ಕೆ ಸುಬ್ರಹ್ಮಣ್ಯದಿಂದ 910 ರೂಪಾಯಿ ಪ್ರಯಾಣ ದರ ನಿಗದಿ ಮಾಡಲಾಗಿದೆ.
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…