MIRROR FOCUS

ಅ.3-14 | ಮಂಗಳೂರಿನ ಕುದ್ರೋಳಿ ದಸರಾ | ದಸರಾ ಮೆರವಣಿಗೆ ವೇಳೆ ಡಿಜೆ ಮ್ಯೂಸಿಕ್ ಕಡಿಮೆ ಆದ್ಯತೆಗೆ ಮನವಿ |

Share

ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ ಅಕ್ಟೋಬರ್ 3 ರಿಂದ 14 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಕ್ಷೇತ್ರದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ತಿಳಿಸಿದ್ದಾರೆ.

Advertisement

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ವಿಶೇಷ ಕಾರ್ಯಕ್ರಮವಾಗಿ ಅಕ್ಟೋಬರ್ 6ರಂದು ನಗರದಲ್ಲಿ ಹಾಫ್ ಮ್ಯಾರಥಾನ್ ಆಯೋಜಿಸಲಾಗಿದೆ. 2 ಸಾವಿರಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದರು.  ದೇಶ ಹಾಗೂ ತುಳುನಾಡಿನ ಸಂಸ್ಕೃತಿಗೆ ಅನುಗುಣವಾಗಿ ಸ್ತಬ್ಧಚಿತ್ರಗಳು ಸಿದ್ಧವಾಗುತ್ತಿದ್ದು,  ಅಕ್ಟೋಬರ್ 13ರಂದು ನಡೆಯುವ ದಸರಾ ಮೆರವಣಿಗೆಗೆ  ಕಳೆ ಹೆಚ್ಚಿಸಲಿವೆ ಎಂದು ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ  ನವರಾತ್ರಿ ಹಾಗೂ ಮಂಗಳೂರು ದಸರಾ ಮೆರವಣಿಗೆಯಲ್ಲಿ ಡಿಜೆ ಸಂಗೀತ, ನೃತ್ಯಕ್ಕಿಂತ ಧಾರ್ಮಿಕ, ಸಾಂಸ್ಕೃತಿಕ ಪರಂಪರೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದು ದೇವಸ್ಥಾನ ಸಮಿತಿ ನಿರ್ಧರಿಸಿದೆ ಎಂದು ದೇವಸ್ಥಾನ ಆಡಳಿತ ಸಮಿತಿಯ ಪದ್ಮರಾಜ್‌ ಹೇಳಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಆಮದು | ಮಿಜೋರಾಂ ಅಡಿಕೆ ಬೆಳೆಗಾರರಿಗೆ ಸವಾಲು

ಆಮದು ಕಾರಣದಿಂದ ಮಿಜೋರಾಂ ಅಡಿಕೆ ಬೆಳೆಗಾರರು ಸ್ಪರ್ಧಾತ್ಮಕ ಬೆಲೆಯಲ್ಲಿ ತಮ್ಮ ಉತ್ಪನ್ನಗಳನ್ನು ಮಾರಾಟ…

19 hours ago

ಈಗ ಮನಸುಗಳಿಗೇ ಒಂದು ಬ್ರಹ್ಮಕಲಶ ಯಾಕಾಗಬೇಕು…?

ಇಂದು ಯಾವುದೇ ಪ್ರಮುಖ ಕ್ಷೇತ್ರಗಳನ್ನು ಗಮನಿಸಿ, ಅಲ್ಲೊಂದು ವಿವಾದ ಇಲ್ಲದೇ ಇರುವುದೇ ಇಲ್ಲ.…

20 hours ago

ಉತ್ತರ ಭಾರತದಲ್ಲಿ ಆವರಿಸಿದ ಬಿಸಿಗಾಳಿ | 27 ಹವಾಮಾನ ಕೇಂದ್ರಗಳಲ್ಲಿ 43 ಡಿಗ್ರಿಗಿಂತ ಹೆಚ್ಚಿನ ತಾಪಮಾನ |

ಈ ವಾರ ದೆಹಲಿ, ರಾಜಸ್ಥಾನ , ಗುಜರಾತ್, ಮಧ್ಯಪ್ರದೇಶ , ಮಹಾರಾಷ್ಟ್ರ ಮತ್ತು…

20 hours ago

ಹೊಸರುಚಿ | ಗುಜ್ಜೆ ಕಡಲೆ ಗಸಿ

ಗುಜ್ಜೆ ಕಡಲೆ ಗಸಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ 1…

21 hours ago

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆಗೆ ಪ್ರಧಾನಿ ಕರೆ

ಸ್ಥಳೀಯ ಉತ್ಪನ್ನ ಉತ್ತೇಜನ, ಪರಿಸರ ಸಂರಕ್ಷಣೆ ಸೇರಿದಂತೆ ಉತ್ತಮ ಯೋಗಕ್ಷೇಮಕ್ಕೆ 9 ಸಂಕಲ್ಪಗಳನ್ನು …

21 hours ago

ರೆಪೋ ದರದಲ್ಲಿ ಶೇಕಡ  0.25ರಷ್ಟು  ಕಡಿತ | ಶೇಕಡ 6.25ರಿಂದ ಶೇಕಡ 6ಕ್ಕೆ  ಇಳಿಕೆ

ಭಾರತೀಯ ರಿಸರ್ವ್ ಬ್ಯಾಂಕ್ ನ  ಹಣಕಾಸು ನೀತಿ ಸಮಿತಿ ಹಲವು  ಮಹತ್ವದ ನಿರ್ಧಾರಗಳನ್ನು…

21 hours ago