Advertisement
MIRROR FOCUS

ಅ.3-14 | ಮಂಗಳೂರಿನ ಕುದ್ರೋಳಿ ದಸರಾ | ದಸರಾ ಮೆರವಣಿಗೆ ವೇಳೆ ಡಿಜೆ ಮ್ಯೂಸಿಕ್ ಕಡಿಮೆ ಆದ್ಯತೆಗೆ ಮನವಿ |

Share

ಮಂಗಳೂರು ದಸರಾ ಎಂದೇ ಖ್ಯಾತಿ ಪಡೆದ ಕುದ್ರೋಳಿಯ ಶ್ರೀಗೋಕರ್ಣನಾಥ ಕ್ಷೇತ್ರದ ನವರಾತ್ರಿ ಉತ್ಸವ ಅಕ್ಟೋಬರ್ 3 ರಿಂದ 14 ರವರೆಗೆ ವಿಜೃಂಭಣೆಯಿಂದ ನಡೆಯಲಿದೆ ಎಂದು ಕ್ಷೇತ್ರದ ಅಭಿವೃದ್ಧಿಯ ರೂವಾರಿ ಹಾಗೂ ಕೇಂದ್ರದ ಮಾಜಿ ಸಚಿವ ಬಿ.ಜನಾರ್ಧನ ಪೂಜಾರಿ ತಿಳಿಸಿದ್ದಾರೆ.

ಮಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಸರಾ ವಿಶೇಷ ಕಾರ್ಯಕ್ರಮವಾಗಿ ಅಕ್ಟೋಬರ್ 6ರಂದು ನಗರದಲ್ಲಿ ಹಾಫ್ ಮ್ಯಾರಥಾನ್ ಆಯೋಜಿಸಲಾಗಿದೆ. 2 ಸಾವಿರಕ್ಕೂ ಅಧಿಕ ಸ್ಪರ್ಧಿಗಳು ಭಾಗವಹಿಸಲಿದ್ದಾರೆ ಎಂದರು.  ದೇಶ ಹಾಗೂ ತುಳುನಾಡಿನ ಸಂಸ್ಕೃತಿಗೆ ಅನುಗುಣವಾಗಿ ಸ್ತಬ್ಧಚಿತ್ರಗಳು ಸಿದ್ಧವಾಗುತ್ತಿದ್ದು,  ಅಕ್ಟೋಬರ್ 13ರಂದು ನಡೆಯುವ ದಸರಾ ಮೆರವಣಿಗೆಗೆ  ಕಳೆ ಹೆಚ್ಚಿಸಲಿವೆ ಎಂದು ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ  ನವರಾತ್ರಿ ಹಾಗೂ ಮಂಗಳೂರು ದಸರಾ ಮೆರವಣಿಗೆಯಲ್ಲಿ ಡಿಜೆ ಸಂಗೀತ, ನೃತ್ಯಕ್ಕಿಂತ ಧಾರ್ಮಿಕ, ಸಾಂಸ್ಕೃತಿಕ ಪರಂಪರೆಗೆ ಹೆಚ್ಚಿನ ಪ್ರಾಧಾನ್ಯತೆ ನೀಡಬೇಕು ಎಂದು ದೇವಸ್ಥಾನ ಸಮಿತಿ ನಿರ್ಧರಿಸಿದೆ ಎಂದು ದೇವಸ್ಥಾನ ಆಡಳಿತ ಸಮಿತಿಯ ಪದ್ಮರಾಜ್‌ ಹೇಳಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

13 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

20 hours ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

21 hours ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago