ಸಂಭ್ರಮದ ಉತ್ಸವ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ರಥೋತ್ಸವ |

November 28, 2022
11:13 PM

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯಂದು ರಾತ್ರಿ ದೇವಳದ ಒಳಾಂಗಣದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಮತ್ತು ಹೊರಾಂಗಣದಲ್ಲಿ ಪಂಚಮಿ ರಥೋತ್ಸವ ನಡೆಯಿತು. 

ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸ್ಥಗಿತವಾಗಿದ್ದ ಎಡೆಸ್ನಾನ ಈ ಬಾರಿ ಆರಂಭಗೊಂಡಿದೆ. ದೇವಳದ ಒಳಾಂಗಣದಲ್ಲಿ ಗೋವುಗಳು ಅನ್ನ ಸೇವಿಸಿದ ಎಲೆಯ ಮೇಲೆ ಭಕ್ತಾದಿಗಳು ಉರುಳು ಸೇವೆ ನಡೆಸುವ ಮೂಲಕ ವಿಶೇಷ ಸೇವೆಯನ್ನು ಆಚರಿಸಿದರು. ಚಂಪಾ ಷಷ್ಠಿಯ ಮೂರು ದಿನಗಳ ಕಾಲ ಈ ಎಡೆಸ್ನಾನ ಸೇವೆ ನಡೆಯುತ್ತದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror