ಸುದ್ದಿಗಳು

ಸಂಭ್ರಮದ ಉತ್ಸವ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪಂಚಮಿ ರಥೋತ್ಸವ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯಂದು ರಾತ್ರಿ ದೇವಳದ ಒಳಾಂಗಣದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಮತ್ತು ಹೊರಾಂಗಣದಲ್ಲಿ ಪಂಚಮಿ ರಥೋತ್ಸವ ನಡೆಯಿತು. 

Advertisement

ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸ್ಥಗಿತವಾಗಿದ್ದ ಎಡೆಸ್ನಾನ ಈ ಬಾರಿ ಆರಂಭಗೊಂಡಿದೆ. ದೇವಳದ ಒಳಾಂಗಣದಲ್ಲಿ ಗೋವುಗಳು ಅನ್ನ ಸೇವಿಸಿದ ಎಲೆಯ ಮೇಲೆ ಭಕ್ತಾದಿಗಳು ಉರುಳು ಸೇವೆ ನಡೆಸುವ ಮೂಲಕ ವಿಶೇಷ ಸೇವೆಯನ್ನು ಆಚರಿಸಿದರು. ಚಂಪಾ ಷಷ್ಠಿಯ ಮೂರು ದಿನಗಳ ಕಾಲ ಈ ಎಡೆಸ್ನಾನ ಸೇವೆ ನಡೆಯುತ್ತದೆ.

 

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 12-07-2025 | ಸಾಮಾನ್ಯ ಮಳೆ ಮುಂದುವರಿಕೆ | ಜು.16 ರಿಂದ ಮಳೆ ಹೆಚ್ಚಳ |

ಅಸಹಜ ಚಲನೆಯ ಕಾರಣದಿಂದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.

18 hours ago

ತಾಳೆ ಬೆಳೆ ಕೃಷಿ | ಅಡಿಕೆಯ ಪರ್ಯಾಯ ಬೆಳೆಯ ಬಗ್ಗೆ ಮಾಹಿತಿ

ಅಡಿಕೆ ಬೆಳೆಗೆ ಪರ್ಯಾಯವಾಗಿ ಅಥವಾ ಉಪಬೆಳೆಯಾಗಿ ತಾಳೆ ಬೆಳೆಯನ್ನು ಬೆಳೆಯುವ ಬಗ್ಗೆ ಈಗಾಗಲೇ…

20 hours ago

ಹವಾಮಾನ ಬದಲಾವಣೆಯಿಂದ ನಿದ್ರೆಯ ಮೇಲೆ ಪರಿಣಾಮ – ಅಧ್ಯಯನ ವರದಿ

ಹವಾಮಾನ ಬದಲಾವಣೆಯಿಂದ  ಹಾಗೂ ತಾಪಮಾನದ ದಿಢೀರ್‌ ಬದಲಾವಣೆಗಳು ನಿದ್ರೆಯಲ್ಲಿ ಉಸಿರುಕಟ್ಟುವಿಕೆ ಪ್ರಕರಣ ಹೆಚ್ಚಾಗುತ್ತಿದೆ…

24 hours ago

ಮಾರುಕಟ್ಟೆ ಶುಲ್ಕ ಬದಲಾವಣೆ ಮಾಡಬಾರದೆಂಬ ಕ್ಯಾಂಪ್ಕೋ ಬೇಡಿಕೆ ಪರಿಗಣನೆ

ಕ್ಯಾಂಪ್ಕೋದಿಂದ ಸಂಗ್ರಹಿಸುತ್ತಿರುವ ಶೇಕಡ 0.48ರಷ್ಟು ಮಾರುಕಟ್ಟೆ ಶುಲ್ಕದಲ್ಲಿ ಯಾವುದೇ ಬದಲಾವಣೆ ಮಾಡಬಾರದೆಂಬ ಸಂಸ್ಥೆಯ…

1 day ago

ಹೊಸರುಚಿ | ಹಲಸಿನ ಬೀಜದ ಪರೋಟ

ಹಲಸಿನ ಬೀಜದ ಪರೋಟ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

1 day ago

ಮಂಗಳದ ದೃಷ್ಟಿ | ಈ ರಾಶಿಗಳಿಗೆ ಆಕ್ರಮಣಕಾರಿ ತೀರ್ಮಾನಗಳಿಂದ ಲಾಭ..!

ವೈದಿಕ ಜ್ಯೋತಿಷ್ಯದಲ್ಲಿ ಮಂಗಳ ಗ್ರಹವು ಶಕ್ತಿ, ಧೈರ್ಯ, ಮತ್ತು ಆಕ್ರಮಣಕಾರಿ ನಿರ್ಧಾರಗಳ ಸಂಕೇತವಾಗಿದೆ.…

1 day ago