ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯಂದು ರಾತ್ರಿ ದೇವಳದ ಒಳಾಂಗಣದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಮತ್ತು ಹೊರಾಂಗಣದಲ್ಲಿ ಪಂಚಮಿ ರಥೋತ್ಸವ ನಡೆಯಿತು.
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸ್ಥಗಿತವಾಗಿದ್ದ ಎಡೆಸ್ನಾನ ಈ ಬಾರಿ ಆರಂಭಗೊಂಡಿದೆ. ದೇವಳದ ಒಳಾಂಗಣದಲ್ಲಿ ಗೋವುಗಳು ಅನ್ನ ಸೇವಿಸಿದ ಎಲೆಯ ಮೇಲೆ ಭಕ್ತಾದಿಗಳು ಉರುಳು ಸೇವೆ ನಡೆಸುವ ಮೂಲಕ ವಿಶೇಷ ಸೇವೆಯನ್ನು ಆಚರಿಸಿದರು. ಚಂಪಾ ಷಷ್ಠಿಯ ಮೂರು ದಿನಗಳ ಕಾಲ ಈ ಎಡೆಸ್ನಾನ ಸೇವೆ ನಡೆಯುತ್ತದೆ.
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…
ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…
ಮುಂದಿನ ಐದು ದಿನಗಳಲ್ಲಿ ಉತ್ತರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಾಗಲಿದೆ…
ರಾಜ್ಯದಲ್ಲಿ ಬಿಸಿಲಿನ ತೀವ್ರತೆ ಮುಂದುವರಿದಿದ್ದು, ಏಪ್ರಿಲ್ 18ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ.…