ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯಂದು ರಾತ್ರಿ ದೇವಳದ ಒಳಾಂಗಣದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಮತ್ತು ಹೊರಾಂಗಣದಲ್ಲಿ ಪಂಚಮಿ ರಥೋತ್ಸವ ನಡೆಯಿತು.
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸ್ಥಗಿತವಾಗಿದ್ದ ಎಡೆಸ್ನಾನ ಈ ಬಾರಿ ಆರಂಭಗೊಂಡಿದೆ. ದೇವಳದ ಒಳಾಂಗಣದಲ್ಲಿ ಗೋವುಗಳು ಅನ್ನ ಸೇವಿಸಿದ ಎಲೆಯ ಮೇಲೆ ಭಕ್ತಾದಿಗಳು ಉರುಳು ಸೇವೆ ನಡೆಸುವ ಮೂಲಕ ವಿಶೇಷ ಸೇವೆಯನ್ನು ಆಚರಿಸಿದರು. ಚಂಪಾ ಷಷ್ಠಿಯ ಮೂರು ದಿನಗಳ ಕಾಲ ಈ ಎಡೆಸ್ನಾನ ಸೇವೆ ನಡೆಯುತ್ತದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…