ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯಂದು ರಾತ್ರಿ ದೇವಳದ ಒಳಾಂಗಣದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಮತ್ತು ಹೊರಾಂಗಣದಲ್ಲಿ ಪಂಚಮಿ ರಥೋತ್ಸವ ನಡೆಯಿತು.
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸ್ಥಗಿತವಾಗಿದ್ದ ಎಡೆಸ್ನಾನ ಈ ಬಾರಿ ಆರಂಭಗೊಂಡಿದೆ. ದೇವಳದ ಒಳಾಂಗಣದಲ್ಲಿ ಗೋವುಗಳು ಅನ್ನ ಸೇವಿಸಿದ ಎಲೆಯ ಮೇಲೆ ಭಕ್ತಾದಿಗಳು ಉರುಳು ಸೇವೆ ನಡೆಸುವ ಮೂಲಕ ವಿಶೇಷ ಸೇವೆಯನ್ನು ಆಚರಿಸಿದರು. ಚಂಪಾ ಷಷ್ಠಿಯ ಮೂರು ದಿನಗಳ ಕಾಲ ಈ ಎಡೆಸ್ನಾನ ಸೇವೆ ನಡೆಯುತ್ತದೆ.
ರಾಜ್ಯದ ಹಲವೆಡೆ ಮುಂದಿನ ಎರಡು ದಿನ ಸಂಜೆ ಹಾಗೂ ರಾತ್ರಿ ಗುಡುಗು ಸಹಿತ…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…