ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರಾ ಪ್ರಯುಕ್ತ ಮಾರ್ಗಶಿರ ಶುದ್ದ ಪಂಚಮಿಯಂದು ರಾತ್ರಿ ದೇವಳದ ಒಳಾಂಗಣದಲ್ಲಿ ಪಲ್ಲಕ್ಕಿ ಉತ್ಸವ ಹಾಗೂ ಬಂಡಿ ಉತ್ಸವ ಮತ್ತು ಹೊರಾಂಗಣದಲ್ಲಿ ಪಂಚಮಿ ರಥೋತ್ಸವ ನಡೆಯಿತು.
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸ್ಥಗಿತವಾಗಿದ್ದ ಎಡೆಸ್ನಾನ ಈ ಬಾರಿ ಆರಂಭಗೊಂಡಿದೆ. ದೇವಳದ ಒಳಾಂಗಣದಲ್ಲಿ ಗೋವುಗಳು ಅನ್ನ ಸೇವಿಸಿದ ಎಲೆಯ ಮೇಲೆ ಭಕ್ತಾದಿಗಳು ಉರುಳು ಸೇವೆ ನಡೆಸುವ ಮೂಲಕ ವಿಶೇಷ ಸೇವೆಯನ್ನು ಆಚರಿಸಿದರು. ಚಂಪಾ ಷಷ್ಠಿಯ ಮೂರು ದಿನಗಳ ಕಾಲ ಈ ಎಡೆಸ್ನಾನ ಸೇವೆ ನಡೆಯುತ್ತದೆ.
ಇಂದು ಮೊಬೈಲ್ ಫೋನ್(Mobile Phone) ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಿದೆ. ಫೋನ್ ಅನ್ನು…
ಕಳೆದ ಬಾರಿ ಕೆಂಪು ಮೆಣಸಿನಕಾಯಿ(Red chilli) ಬೆಲೆ(Price hike) ಗಗನಕ್ಕೇರಿತ್ತು. ಈ ಬಾರಿ…
ಈಗಿನ ಪ್ರಕಾರ ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.
ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…
ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…
ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…