ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಗುರುವಾರ ನಡೆಯಿತು. ಬೆಳಗ್ಗೆ 6.58ರ ವೃಶ್ಚಿಕ ಲಗ್ನ ಸುಮೂಹುರ್ತದಲ್ಲಿ ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೂಢರು. ಬಳಿಕ ವಿವಿಧ ವೈದಿಕ ಕಾರ್ಯದ ನಂತರ ಬ್ರಹ್ಮರಥೋತ್ಸವ ಸಂಭ್ರಮದಿಂದ ನಡೆಯಿತು.
ಕಾರ್ತಿಕ ಶುದ್ಧ ಷಷ್ಠಿಯ ದಿನದಂದು ಉತ್ಸವ ನಡೆಯುತ್ತದೆ. ಬೆಳಗ್ಗೆ 6.58ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮರಧದಲ್ಲಿ ಹಾಗೂ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾದರು. ಬಳಿಕ ವಿವಿಧ ವೈದಿಕ ಕಾರ್ಯ ನಡೆದು ಸುವರ್ಣ ವೃಷ್ಠಿಯಾಗಿ, ಪಂಚಮಿ ತೇರನ್ನು ಎಳೆಯಲಾಯಿತು. ಬಳಿಕ ಮಹಾರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.
ಚಿತ್ರಗಳು : ಶಾಂತಲಾ ಸುಬ್ರಹ್ಮಣ್ಯ
ಕೇರಳದಲ್ಲಿ ಇನ್ನೂ ಎರಡು ದಿನಗಳ ಕಾಲ ತಾಪಮಾನ ಏರಿಕೆಯ ಬಗ್ಗೆ ಹವಾಮಾನ ಇಲಾಖೆ…
ಕೇಂದ್ರ ಸರ್ಕಾರದ ಯೋಜನೆಯಡಿ ಕರ್ನಾಟಕದ ರೈತರೂ ಬೆಳೆದ ಮೆಣಸಿನಕಾಯಿಯನ್ನೂ ಖರೀದಿಸಬೇಕು ಎಂದು ಸಂಸದ…
ಬೆಂಗಳೂರಿನಲ್ಲಿ ನೀರಿನ ದರ ಒಂದು ಲೀಟರ್ಗೆ ಒಂದು ಪೈಸೆಯಷ್ಟು ಏರಿಕೆ ಮಾಡಲು ಚಿಂತನೆ…
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …