Advertisement
MIRROR FOCUS

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಸಂಭ್ರಮ | ಸಡಗರದಿಂದ ನಡೆದ ಬ್ರಹ್ಮರಥೋತ್ಸವ |

Share

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಗುರುವಾರ ನಡೆಯಿತು. ಬೆಳಗ್ಗೆ 6.58ರ ವೃಶ್ಚಿಕ ಲಗ್ನ ಸುಮೂಹುರ್ತದಲ್ಲಿ ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೂಢರು. ಬಳಿಕ ವಿವಿಧ ವೈದಿಕ ಕಾರ್ಯದ ನಂತರ ಬ್ರಹ್ಮರಥೋತ್ಸವ ಸಂಭ್ರಮದಿಂದ ನಡೆಯಿತು.

Advertisement
Advertisement
Advertisement
Advertisement

ಕಾರ್ತಿಕ ಶುದ್ಧ ಷಷ್ಠಿಯ ದಿನದಂದು ಉತ್ಸವ ನಡೆಯುತ್ತದೆ. ಬೆಳಗ್ಗೆ 6.58ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮರಧದಲ್ಲಿ ಹಾಗೂ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾದರು. ಬಳಿಕ ವಿವಿಧ ವೈದಿಕ ಕಾರ್ಯ ನಡೆದು  ಸುವರ್ಣ ವೃಷ್ಠಿಯಾಗಿ, ಪಂಚಮಿ ತೇರನ್ನು ಎಳೆಯಲಾಯಿತು. ಬಳಿಕ ಮಹಾರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.

Advertisement

ಚಿತ್ರಗಳು : ಶಾಂತಲಾ ಸುಬ್ರಹ್ಮಣ್ಯ

Advertisement

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

1 hour ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

22 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

22 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

22 hours ago