ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಗುರುವಾರ ನಡೆಯಿತು. ಬೆಳಗ್ಗೆ 6.58ರ ವೃಶ್ಚಿಕ ಲಗ್ನ ಸುಮೂಹುರ್ತದಲ್ಲಿ ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೂಢರು. ಬಳಿಕ ವಿವಿಧ ವೈದಿಕ ಕಾರ್ಯದ ನಂತರ ಬ್ರಹ್ಮರಥೋತ್ಸವ ಸಂಭ್ರಮದಿಂದ ನಡೆಯಿತು.
ಕಾರ್ತಿಕ ಶುದ್ಧ ಷಷ್ಠಿಯ ದಿನದಂದು ಉತ್ಸವ ನಡೆಯುತ್ತದೆ. ಬೆಳಗ್ಗೆ 6.58ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮರಧದಲ್ಲಿ ಹಾಗೂ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾದರು. ಬಳಿಕ ವಿವಿಧ ವೈದಿಕ ಕಾರ್ಯ ನಡೆದು ಸುವರ್ಣ ವೃಷ್ಠಿಯಾಗಿ, ಪಂಚಮಿ ತೇರನ್ನು ಎಳೆಯಲಾಯಿತು. ಬಳಿಕ ಮಹಾರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.
ಚಿತ್ರಗಳು : ಶಾಂತಲಾ ಸುಬ್ರಹ್ಮಣ್ಯ
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…