ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಗುರುವಾರ ನಡೆಯಿತು. ಬೆಳಗ್ಗೆ 6.58ರ ವೃಶ್ಚಿಕ ಲಗ್ನ ಸುಮೂಹುರ್ತದಲ್ಲಿ ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೂಢರು. ಬಳಿಕ ವಿವಿಧ ವೈದಿಕ ಕಾರ್ಯದ ನಂತರ ಬ್ರಹ್ಮರಥೋತ್ಸವ ಸಂಭ್ರಮದಿಂದ ನಡೆಯಿತು.
ಕಾರ್ತಿಕ ಶುದ್ಧ ಷಷ್ಠಿಯ ದಿನದಂದು ಉತ್ಸವ ನಡೆಯುತ್ತದೆ. ಬೆಳಗ್ಗೆ 6.58ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮರಧದಲ್ಲಿ ಹಾಗೂ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾದರು. ಬಳಿಕ ವಿವಿಧ ವೈದಿಕ ಕಾರ್ಯ ನಡೆದು ಸುವರ್ಣ ವೃಷ್ಠಿಯಾಗಿ, ಪಂಚಮಿ ತೇರನ್ನು ಎಳೆಯಲಾಯಿತು. ಬಳಿಕ ಮಹಾರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.
ಚಿತ್ರಗಳು : ಶಾಂತಲಾ ಸುಬ್ರಹ್ಮಣ್ಯ
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…