ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಗುರುವಾರ ನಡೆಯಿತು. ಬೆಳಗ್ಗೆ 6.58ರ ವೃಶ್ಚಿಕ ಲಗ್ನ ಸುಮೂಹುರ್ತದಲ್ಲಿ ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೂಢರು. ಬಳಿಕ ವಿವಿಧ ವೈದಿಕ ಕಾರ್ಯದ ನಂತರ ಬ್ರಹ್ಮರಥೋತ್ಸವ ಸಂಭ್ರಮದಿಂದ ನಡೆಯಿತು.
ಕಾರ್ತಿಕ ಶುದ್ಧ ಷಷ್ಠಿಯ ದಿನದಂದು ಉತ್ಸವ ನಡೆಯುತ್ತದೆ. ಬೆಳಗ್ಗೆ 6.58ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮರಧದಲ್ಲಿ ಹಾಗೂ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾದರು. ಬಳಿಕ ವಿವಿಧ ವೈದಿಕ ಕಾರ್ಯ ನಡೆದು ಸುವರ್ಣ ವೃಷ್ಠಿಯಾಗಿ, ಪಂಚಮಿ ತೇರನ್ನು ಎಳೆಯಲಾಯಿತು. ಬಳಿಕ ಮಹಾರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.
ಚಿತ್ರಗಳು : ಶಾಂತಲಾ ಸುಬ್ರಹ್ಮಣ್ಯ
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…