ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಗುರುವಾರ ನಡೆಯಿತು. ಬೆಳಗ್ಗೆ 6.58ರ ವೃಶ್ಚಿಕ ಲಗ್ನ ಸುಮೂಹುರ್ತದಲ್ಲಿ ಶ್ರೀ ಕುಕ್ಕೆಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೂಢರು. ಬಳಿಕ ವಿವಿಧ ವೈದಿಕ ಕಾರ್ಯದ ನಂತರ ಬ್ರಹ್ಮರಥೋತ್ಸವ ಸಂಭ್ರಮದಿಂದ ನಡೆಯಿತು.
ಕಾರ್ತಿಕ ಶುದ್ಧ ಷಷ್ಠಿಯ ದಿನದಂದು ಉತ್ಸವ ನಡೆಯುತ್ತದೆ. ಬೆಳಗ್ಗೆ 6.58ರ ವೃಶ್ಚಿಕ ಲಗ್ನದಲ್ಲಿ ಸುಬ್ರಹ್ಮಣ್ಯ ದೇವರು ಬ್ರಹ್ಮರಧದಲ್ಲಿ ಹಾಗೂ ಉಮಾಮಹೇಶ್ವರ ದೇವರು ಪಂಚಮಿ ರಥದಲ್ಲಿ ಆರೂಢರಾದರು. ಬಳಿಕ ವಿವಿಧ ವೈದಿಕ ಕಾರ್ಯ ನಡೆದು ಸುವರ್ಣ ವೃಷ್ಠಿಯಾಗಿ, ಪಂಚಮಿ ತೇರನ್ನು ಎಳೆಯಲಾಯಿತು. ಬಳಿಕ ಮಹಾರಥೋತ್ಸವ ನಡೆಯಿತು. ಸಾವಿರಾರು ಭಕ್ತರು ಈ ಕ್ಷಣಕ್ಕೆ ಸಾಕ್ಷಿಯಾದರು.
ಚಿತ್ರಗಳು : ಶಾಂತಲಾ ಸುಬ್ರಹ್ಮಣ್ಯ
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…